25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

ಬಂಗಾಡಿ: ಇಂದಬೆಟ್ಟು, ನಾವೂರು, ಕನ್ಯಾಡಿ, ಮಲವಂತಿಗೆ, ಮಿತ್ತಬಾಗಿಲು ಮತ್ತು ಕಡಿರುದ್ಯಾವರ ಗ್ರಾಮಗಳ ವ್ಯಾಪ್ತಿಗೆ ಒಳಪಟ್ಟ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಇದರ ಮುಂದಿನ 2025 ರಿಂದ 30ರವರೆಗಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಹಾಗೂ ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರುಗಳಾದ ವಸಂತ ಗೌಡ , ವಿನಯಚಂದ್ರ, ಹರೀಶ್ ಪೂಜಾರಿ , ಪ್ರಮೋದ್ ಕುಮಾರ್ , ರಮೇಶ್ ಕೆಂಗಾಜೆ, ಶೀನಪ್ಪ ಗೌಡ, ಪುಷ್ಪಲತಾ ಕೆ., ವೇದಾವತಿ , ರಘುನಾಥ, ಸತೀಶ್ ನಾಯ್ಕ, ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಚುನಾವಣಾ ಪ್ರಕ್ರಿಯೆಯನ್ನು ರಿರ್ಟನಿಂಗ್ ಅಧಿಕಾರಿ ಪ್ರತಿಮಾ ಬಿ.ಎ ನಡೆಸಿಕೊಟ್ಟರು.

Related posts

ಬೆಳ್ತಂಗಡಿ: ಆ.8 ರಂದು ವಿದ್ಯುತ್ ನಿಲುಗಡೆ

Suddi Udaya

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್ ನೂತನ ಆಡಳಿತ ಸಮಿತಿ ರಚನೆ

Suddi Udaya

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ”

Suddi Udaya

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲೇಜಿನ ಕಂಪೌಂಡಿಗೆ ಡಿಕ್ಕಿ

Suddi Udaya
error: Content is protected !!