23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

ಬಂಗಾಡಿ: ಇಂದಬೆಟ್ಟು, ನಾವೂರು, ಕನ್ಯಾಡಿ, ಮಲವಂತಿಗೆ, ಮಿತ್ತಬಾಗಿಲು ಮತ್ತು ಕಡಿರುದ್ಯಾವರ ಗ್ರಾಮಗಳ ವ್ಯಾಪ್ತಿಗೆ ಒಳಪಟ್ಟ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಇದರ ಮುಂದಿನ 2025 ರಿಂದ 30ರವರೆಗಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಹಾಗೂ ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರುಗಳಾದ ವಸಂತ ಗೌಡ , ವಿನಯಚಂದ್ರ, ಹರೀಶ್ ಪೂಜಾರಿ , ಪ್ರಮೋದ್ ಕುಮಾರ್ , ರಮೇಶ್ ಕೆಂಗಾಜೆ, ಶೀನಪ್ಪ ಗೌಡ, ಪುಷ್ಪಲತಾ ಕೆ., ವೇದಾವತಿ , ರಘುನಾಥ, ಸತೀಶ್ ನಾಯ್ಕ, ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಚುನಾವಣಾ ಪ್ರಕ್ರಿಯೆಯನ್ನು ರಿರ್ಟನಿಂಗ್ ಅಧಿಕಾರಿ ಪ್ರತಿಮಾ ಬಿ.ಎ ನಡೆಸಿಕೊಟ್ಟರು.

Related posts

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ : ಹೊರ ಕಾಣಿಕೆಯ ಆಕಷ೯ಕ ಹಾಗೂ ಭವ್ಯ ವಾದ ಶೋಭಾಯಾತ್ರೆ – ಯಕ್ಷಗಾನ ವೇಷ, ಹತ್ತು ಭಜನಾ ತಂಡಗಳಿಂದ ಕುಣಿತ ಭಜನೆ, ಕೊಂಬು,ಚೆಂಡೆ, ವಾದ್ಯ ವಿಶೇಷ ಆಕಷ೯ಣೆ

Suddi Udaya

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

Suddi Udaya

ನೆರಿಯ: ಜೈ ಆಂಜನೇಯ ಗಂಡಿಬಾಗಿಲು ಇದರ ಆಶ್ರಯದಲ್ಲಿ 60 ಕೆ.ಜಿ. ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ-ವಸಂತ ಟ್ರೋಫಿ 2024

Suddi Udaya

ಕರಿಮಣೇಲು ನಿವಾಸಿ ಶ್ರೀಮತಿ ಶಾಂತ ನಿಧನ

Suddi Udaya

ಬಳ್ಳಮಂಜ ಬಸದಿಯಲ್ಲಿ 37ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!