July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

ಕರಾಯ ಗ್ರಾಮದ ಕೊಲ್ಲಿ ಎಂಬಲ್ಲಿ ವಾಸವಾಗಿರುವ ದೇಜಮ್ಮರವರ ಪುತ್ರ ನಯನ (ಬಾಲಕೃಷ್ಣ ನಾಯ್ಕ) ಇವರು ಕೂಲಿಕೆಲಸ ಮಾಡುತ್ತಿದ್ದು ರಾತ್ರಿ ರಿಕ್ಷಾದಲ್ಲಿ ದುಡಿಯುತ್ತಿದ್ದರು ಡಿ.16 ರಂದು ರಾತ್ರಿ ಕುಪ್ಪೆಟ್ಟಿ ಎಂಬಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ. ತಲೆಯ ರಕ್ತ ಸ್ರಾವ, ಲಿವರ್, ಹಾಗೂ ಮುಖದ ಭಾಗಗಳಿಗೆ ಹಾನಿಯಾಗಿದ್ದು ಸದ್ಯ ಇವರು 3 ದಿನದಿಂದ ಪ್ರಜ್ಞೆ ಇಲ್ಲದೆ ಇರುತ್ತಾರೆ,

ಸುಮಾರು 10 ಲಕ್ಷ ಕ್ಕೂ ಅಧಿಕ ವೆಚ್ಚದ ಶಸ್ತ್ರಚಿಕಿತ್ಸೆ ಮತ್ತು ವೈದ್ಯಕೀಯ ವೆಚ್ಚವನ್ನು ಭರಿಸಲು ಕುಟುಂಬಕ್ಕೆ ಕಷ್ಟಕರವಾಗಿದೆ, ತಂದೆ ಕಳೆದುಕೊಂಡ ಬಡ ಕುಟುಂಬಕ್ಕೆ ಆಸರೆಯಾಗಿದ್ದ ಒಬ್ಬನೇ ಮಗನಿಗೆ ನಿಮ್ಮ ನೆರವಿನ ಹಸ್ತ ಅಗತ್ಯವಿದೆ ಆದ್ದರಿಂದ ತಾವುಗಳು ತಮ್ಮಿಂದಾದ ಹಣದ ಸಹಾಯವನ್ನು ನೀಡಬೇಕಾಗಿ ವಿನಂತಿ.

ಸಹಾಯ ಮಾಡುವ ದಾನಿಗಳು
A/C NO: 3772500100341101
IFSC CODE: KARB0000377
GOOGLE PAY NO: 9686253976

ಹೆಚ್ಚಿನ ಮಾಹಿತಿಗಾಗಿ : 6363969305 / 9611031270

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ವಿಶೇಷ ಸಹಕಾರಿ ಸಪ್ತಾಹದ ಪ್ರಯುಕ್ತ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಪ್ಪಿನಂಗಡಿಯಲ್ಲಿ 112ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಪಣಕಜೆ 23ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು: ಬಜಿರೆಯ ಡಾ. ಸುಕೇಶ್ ಕುಮಾರ್ ರವರಿಗೆ ಫ್ಯಾಕಲ್ಟಿ ಆಫ್ ಸೈನ್ಸ್ ನಲ್ಲಿ ಪಿಎಚ್.ಡಿ ಪದವಿ

Suddi Udaya

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya

ಪುತ್ತೂರು ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್: ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya
error: Content is protected !!