ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

ಕರಾಯ ಗ್ರಾಮದ ಕೊಲ್ಲಿ ಎಂಬಲ್ಲಿ ವಾಸವಾಗಿರುವ ದೇಜಮ್ಮರವರ ಪುತ್ರ ನಯನ (ಬಾಲಕೃಷ್ಣ ನಾಯ್ಕ) ಇವರು ಕೂಲಿಕೆಲಸ ಮಾಡುತ್ತಿದ್ದು ರಾತ್ರಿ ರಿಕ್ಷಾದಲ್ಲಿ ದುಡಿಯುತ್ತಿದ್ದರು ಡಿ.16 ರಂದು ರಾತ್ರಿ ಕುಪ್ಪೆಟ್ಟಿ ಎಂಬಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ. ತಲೆಯ ರಕ್ತ ಸ್ರಾವ, ಲಿವರ್, ಹಾಗೂ ಮುಖದ ಭಾಗಗಳಿಗೆ ಹಾನಿಯಾಗಿದ್ದು ಸದ್ಯ ಇವರು 3 ದಿನದಿಂದ ಪ್ರಜ್ಞೆ ಇಲ್ಲದೆ ಇರುತ್ತಾರೆ,

ಸುಮಾರು 10 ಲಕ್ಷ ಕ್ಕೂ ಅಧಿಕ ವೆಚ್ಚದ ಶಸ್ತ್ರಚಿಕಿತ್ಸೆ ಮತ್ತು ವೈದ್ಯಕೀಯ ವೆಚ್ಚವನ್ನು ಭರಿಸಲು ಕುಟುಂಬಕ್ಕೆ ಕಷ್ಟಕರವಾಗಿದೆ, ತಂದೆ ಕಳೆದುಕೊಂಡ ಬಡ ಕುಟುಂಬಕ್ಕೆ ಆಸರೆಯಾಗಿದ್ದ ಒಬ್ಬನೇ ಮಗನಿಗೆ ನಿಮ್ಮ ನೆರವಿನ ಹಸ್ತ ಅಗತ್ಯವಿದೆ ಆದ್ದರಿಂದ ತಾವುಗಳು ತಮ್ಮಿಂದಾದ ಹಣದ ಸಹಾಯವನ್ನು ನೀಡಬೇಕಾಗಿ ವಿನಂತಿ.

ಸಹಾಯ ಮಾಡುವ ದಾನಿಗಳು
A/C NO: 3772500100341101
IFSC CODE: KARB0000377
GOOGLE PAY NO: 9686253976

ಹೆಚ್ಚಿನ ಮಾಹಿತಿಗಾಗಿ : 6363969305 / 9611031270

Related posts

ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಕಾಲೇಜಿನ ಉಪಪ್ರಚಾರ್ಯೆ ಡಾ. ಸುಜಾತಾ ಕೆ.ಜೆ. ಅವರಿಗೆ ಗೌರವಾರ್ಪಣೆ

Suddi Udaya

ಅ.25: ‘ಅನಾಮಧೇಯ ಅಧ್ಯಾಪಕನ ಆತ್ಮಚರಿತ್ರೆ’ ಕೃತಿ ಲೋಕಾರ್ಪಣೆ, ಹಾಗೂ ತಾಳಮದ್ದಳೆ ಕಾರ್ಯಕ್ರಮ

Suddi Udaya

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ಬದ್ಧ

Suddi Udaya

ಕಳಿಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ್ ಶೆಟ್ಟಿ ಆಯ್ಕೆ

Suddi Udaya
error: Content is protected !!