30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

ಕರಾಯ ಗ್ರಾಮದ ಕೊಲ್ಲಿ ಎಂಬಲ್ಲಿ ವಾಸವಾಗಿರುವ ದೇಜಮ್ಮರವರ ಪುತ್ರ ನಯನ (ಬಾಲಕೃಷ್ಣ ನಾಯ್ಕ) ಇವರು ಕೂಲಿಕೆಲಸ ಮಾಡುತ್ತಿದ್ದು ರಾತ್ರಿ ರಿಕ್ಷಾದಲ್ಲಿ ದುಡಿಯುತ್ತಿದ್ದರು ಡಿ.16 ರಂದು ರಾತ್ರಿ ಕುಪ್ಪೆಟ್ಟಿ ಎಂಬಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ. ತಲೆಯ ರಕ್ತ ಸ್ರಾವ, ಲಿವರ್, ಹಾಗೂ ಮುಖದ ಭಾಗಗಳಿಗೆ ಹಾನಿಯಾಗಿದ್ದು ಸದ್ಯ ಇವರು 3 ದಿನದಿಂದ ಪ್ರಜ್ಞೆ ಇಲ್ಲದೆ ಇರುತ್ತಾರೆ,

ಸುಮಾರು 10 ಲಕ್ಷ ಕ್ಕೂ ಅಧಿಕ ವೆಚ್ಚದ ಶಸ್ತ್ರಚಿಕಿತ್ಸೆ ಮತ್ತು ವೈದ್ಯಕೀಯ ವೆಚ್ಚವನ್ನು ಭರಿಸಲು ಕುಟುಂಬಕ್ಕೆ ಕಷ್ಟಕರವಾಗಿದೆ, ತಂದೆ ಕಳೆದುಕೊಂಡ ಬಡ ಕುಟುಂಬಕ್ಕೆ ಆಸರೆಯಾಗಿದ್ದ ಒಬ್ಬನೇ ಮಗನಿಗೆ ನಿಮ್ಮ ನೆರವಿನ ಹಸ್ತ ಅಗತ್ಯವಿದೆ ಆದ್ದರಿಂದ ತಾವುಗಳು ತಮ್ಮಿಂದಾದ ಹಣದ ಸಹಾಯವನ್ನು ನೀಡಬೇಕಾಗಿ ವಿನಂತಿ.

ಸಹಾಯ ಮಾಡುವ ದಾನಿಗಳು
A/C NO: 3772500100341101
IFSC CODE: KARB0000377
GOOGLE PAY NO: 9686253976

ಹೆಚ್ಚಿನ ಮಾಹಿತಿಗಾಗಿ : 6363969305 / 9611031270

Related posts

ಹಿರಿಯ ಕಾಂಗ್ರೆಸ್ ಮುಖಂಡ ಲಿಂಗಪ್ಪ ಗೌಡ ನಿಧನ

Suddi Udaya

ವಿಶ್ವಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡದಿಂದ ವೇಣೂರು ಪೋಲೀಸ್ ಠಾಣೆಗೆ ದೂರು

Suddi Udaya

‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭ

Suddi Udaya

ಏಷಿಯನ್ ನೆಟ್ ಬಾಲ್ ಚಾಂಪಿಯನ್ಶಿಪ್’ ಕ್ರೀಡಾಕೂಟ: ಭಾರತ ತಂಡದ ಪ್ರಾಥಮಿಕ ತರಬೇತಿ ಶಿಬಿರಕ್ಕೆ ಎಸ್.ಡಿ.ಎಂ ಕಾಲೇಜಿನ ಚಿಂತನ್ ಬಿ ಸಿ, ಪುನೀತ್ ಆಯ್ಕೆ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಕು. ಸಂಜ್ಞಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

‘ಕಬ್ಜಾ’ ಶರಣ್ ತಂಡದಿಂದ ಸೌಜನ್ಯ’ ನ್ಯಾಯಕ್ಕಾಗಿ ಪಾದಯಾತ್ರೆ: ಧರ್ಮಸ್ಥಳ ಪ್ರವೇಶ ದ್ವಾರದಲ್ಲಿ ‘ಕಬ್ಜಾ’ ಶರಣ್ ತಂಡಕ್ಕೆ ಗ್ರಾಮಸ್ಥರ ತಡೆ: ಮಾತಿನ ಚಕಮಕಿ

Suddi Udaya
error: Content is protected !!