September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಸೀತಾಪಹಾರ – ಜಟಾಯು ಮೋಕ್ಷ ತಾಳಮದ್ದಳೆ

ಉಜಿರೆಯ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಸಂಕಷ್ಟಹರ ಚತುರ್ಥಿಯ ಪ್ರಯುಕ್ತ ಸೀತಾಪಹಾರ – ಜಟಾಯು ಮೋಕ್ಷ ಯಕ್ಷಗಾನ ತಾಳಮದ್ದಳೆ ಡಿ.18 ರಂದು ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಬನ್ನೆಂಗಳ ವೆಂಕಟರಮಣ ರಾವ್, ಚೆಂಡೆ ಮದ್ದಲೆಗಳಲ್ಲಿ ಜನಾರ್ದನ ತೋಳ್ಪಡಿತ್ತಾಯ ಹಾಗೂ ಶ್ರೇಯಸ್ ಪಾಳಂದೆ ಭಾಗವಹಿಸಿದ್ದು, ಶ್ರೀರಾಮನಾಗಿ ಬೆಳಾಲು ಲಕ್ಷ್ಮಣ ಗೌಡ, ಲಕ್ಷ್ಮಣನಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಸೀತೆಯಾಗಿ ದಿನೇಶ್ ರಾವ್ ಬಳಂಜ, ರಾವಣನಾಗಿ ಸುರೇಶ್ ಕುದ್ರೆಂತಾಯ ಹಾಗೂ ಜಟಾಯುವಾಗಿ ಡಾ.ಸುಬ್ರಹ್ಮಣ್ಯ ಭಟ್, ಕಜೆ ಇವರು ಪಾತ್ರಗಳನ್ನು ನಿರ್ವಹಿಸಿದ್ದರು.

Related posts

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಗಾಂಧೀಜಿ ಜಯಂತಿ ಆಚರಣೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

Suddi Udaya

ಮಂಜೊಟ್ಟಿ ಹೋಲಿಕ್ರಾಸ್ ಚರ್ಚ್ ನಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ, ಪ್ರತಿಷ್ಠಾಪನ ಸಂಭ್ರಮ

Suddi Udaya

ಉಜಿರೆಯಲ್ಲಿ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya
error: Content is protected !!