23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಲೈಟಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ 9 ನೇ ತರಗತಿ ವಿದ್ಯಾರ್ಥಿ ಸಾವು

ಬೆಳ್ತಂಗಡಿ: ವಿದ್ಯಾರ್ಥಿಯೊಬ್ಬ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ ಘಟನೆ ಪೆರೊಡಿತ್ತಾಯನ ಕಟ್ಟೆ ಬಳಿ ಇಂದು ಬೆಳಗ್ಗೆ ನಡೆದಿದೆ.

ತೆಂಕಕಾರಂದೂರು ಪೆರೋಡಿತ್ತಾಯಕಟ್ಟೆ ಶಾಲಾ ಬಳಿಯ ಮನೆಯ ಬೆಳ್ತಂಗಡಿ ಸಂತ ತೆರೇಸಾ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಸ್ಟೀಫನ್ ಸ್ಟ್ಯಾನ್ಲಿ ಡಿಸೋಜ (14) ಕ್ರಿಸ್ ಮಸ್ ಪ್ರಯುಕ್ತ ಇಂದು ಸಂಜೆ ಮನೆಗೆ ಸಾಂತಕ್ಲಾಸ್ ಬರುವ ಹಿನ್ನೆಲೆಯಲ್ಲಿ ಗೋದಳಿಗೆ ಲೈಟಿಂಗ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿದೆ .

ತಕ್ಷಣ ಆತನ ಅಜ್ಜಿ ಹಾಗೂ ದೊಡ್ಡಪ್ಪ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು,ಆವಾಗಲೇ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಈ ಬಾಲಕನ ತಂದೆ ತಾಯಿ ಎರಡು ವರ್ಷದ ಹಿಂದೆ ಮೃತ ಪಟ್ಟಿರುತ್ತಾರೆ. ತಮ್ಮ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾನೆ .

ಸ್ಥಳಕ್ಕೆ ವೇಣೂರು ಠಾಣಾ ಧಿಕಾರಿ ಶ್ರೀ ಶೈಲಾ , ಮೆಸ್ಕಾಂ ಸಹಾಯಕ ಕಾರ್ಯ ಪಾಲಕ ಅಭಿಯಂತರಾದ ಕ್ಲೇಮೆಂಟ್ ಬ್ರಗ್ಸ್ ಘಟನಾ ಸ್ಥಳ ಕ್ಕೆ ಭೇಟಿ ನೀಡಿದರು,

Related posts

ಗುರುಪೂರ್ಣಿಮೆ ಅಂಗವಾಗಿ ಪಾರೆಂಕಿ ವಿದ್ಯಾಸರಸ್ವತಿ ಭಜನಾ ಮಂಡಳಿಯ ತರಬೇತುದಾರ ಸತೀಶ್ ಪೂಂಜಾರವರಿಗೆ ಗುರು ವಂದನೆ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : 25 ಮನೆಗಳ ಕೀಲಿ ಕೈ ಹಸ್ತಾಂತರ ಹಾಗೂ ವಿದ್ಯಾನಿಧಿ ಕಾರ್ಯಕ್ರಮ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರು ನಾರಾಯಣ ಸೇವಾ ಸಮಿತಿಯಿಂದ ಸುಲ್ಕೇರಿ ಅಂಗನವಾಡಿ ಹಾಗೂ ಶ್ರೀರಾಮ ಶಾಲೆಯಲ್ಲಿ ಶ್ರಮದಾನ

Suddi Udaya

ಹುಣ್ಸೆಕಟ್ಟೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ 26ನೇ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಶಿರ್ಲಾಲು :55 ಕೆಜಿ ವಿಭಾಗದ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾವಳಿ

Suddi Udaya
error: Content is protected !!