September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಲೈಟಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ 9 ನೇ ತರಗತಿ ವಿದ್ಯಾರ್ಥಿ ಸಾವು

ಬೆಳ್ತಂಗಡಿ: ವಿದ್ಯಾರ್ಥಿಯೊಬ್ಬ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ ಘಟನೆ ಪೆರೊಡಿತ್ತಾಯನ ಕಟ್ಟೆ ಬಳಿ ಇಂದು ಬೆಳಗ್ಗೆ ನಡೆದಿದೆ.

ತೆಂಕಕಾರಂದೂರು ಪೆರೋಡಿತ್ತಾಯಕಟ್ಟೆ ಶಾಲಾ ಬಳಿಯ ಮನೆಯ ಬೆಳ್ತಂಗಡಿ ಸಂತ ತೆರೇಸಾ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಸ್ಟೀಫನ್ ಸ್ಟ್ಯಾನ್ಲಿ ಡಿಸೋಜ (14) ಕ್ರಿಸ್ ಮಸ್ ಪ್ರಯುಕ್ತ ಇಂದು ಸಂಜೆ ಮನೆಗೆ ಸಾಂತಕ್ಲಾಸ್ ಬರುವ ಹಿನ್ನೆಲೆಯಲ್ಲಿ ಗೋದಳಿಗೆ ಲೈಟಿಂಗ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿದೆ .

ತಕ್ಷಣ ಆತನ ಅಜ್ಜಿ ಹಾಗೂ ದೊಡ್ಡಪ್ಪ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು,ಆವಾಗಲೇ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಈ ಬಾಲಕನ ತಂದೆ ತಾಯಿ ಎರಡು ವರ್ಷದ ಹಿಂದೆ ಮೃತ ಪಟ್ಟಿರುತ್ತಾರೆ. ತಮ್ಮ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾನೆ .

ಸ್ಥಳಕ್ಕೆ ವೇಣೂರು ಠಾಣಾ ಧಿಕಾರಿ ಶ್ರೀ ಶೈಲಾ , ಮೆಸ್ಕಾಂ ಸಹಾಯಕ ಕಾರ್ಯ ಪಾಲಕ ಅಭಿಯಂತರಾದ ಕ್ಲೇಮೆಂಟ್ ಬ್ರಗ್ಸ್ ಘಟನಾ ಸ್ಥಳ ಕ್ಕೆ ಭೇಟಿ ನೀಡಿದರು,

Related posts

ಮಂಗಳೂರು ವಿ. ವಿ. ಅಂತರ್ ಕಾಲೇಜು ಪುರುಷರ ಕ್ರಿಕೆಟ್: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಸತತ ಮೂರನೇ ಬಾರಿಗೆ ಚಾಂಪಿಯನ್

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ವಿ.ಪ. ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅನ್ವಿತ್ ತೃತೀಯ ಸ್ಥಾನ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

Suddi Udaya

ಎಸ್‌ಡಿಎಂ ಡಿ.ಎಡ್. ಹಾಗೂ ಬಿ.ಎಡ್. ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya
error: Content is protected !!