25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

ಕನ್ಯಾಡಿ: ಮಧುಮೇಹದಿಂದಾಗಿ ಕಾಲು ಕಳೆದುಕೊಂಡ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಸಂಸ್ಥೆಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಕೇಶವ. ಎಮ್ ಅವರಿಗೆ ವೈದ್ಯಕೀಯ ವೆಚ್ಚಕ್ಕಾಗಿ ರೂ. 17500 ನ್ನು ಯಕ್ಷಭಾರತಿ ಅಧ್ಯಕ್ಷರಾದ ರಾಘವೇಂದ್ರ ಬೈಪಾಡಿತ್ತಾಯ, ಟ್ರಸ್ಟಿ ಕುಸುಮಾಕರ ಕುತ್ತೋಡಿ, ಸಂಚಾಲಕ ಮಹೇಶ ಕನ್ಯಾಡಿ ಅವರ ನಿವಾಸದಲ್ಲಿ ನೀಡಿ ಶೀಘ್ರ ಚೇತರಿಕೆಗಾಗಿ ಹಾರೈಸಿದರು.

ಯಕ್ಷ ಭಾರತಿ ಪದಾಧಿಕಾರಿಗಳಾದ ಮುರಳೀಧರ ದಾಸ್, ಹರಿದಾಸ ಗಾಂಭೀರ ಧರ್ಮಸ್ಥಳ, ರತ್ನವರ್ಮ ಜೈನ್, ಭವ್ಯ ಹೊಳ್ಳ, ಶಿತಿಕಂಠ ಭಟ್, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ದಿವಾಕರ ಆಚಾರ್ಯ ಗೇರುಕಟ್ಟೆ, ವಿದ್ಯಾ ಕುಮಾರ್ ಕಾಂಚೋಡು, ಗಣೇಶ ಕೆ.ವಿ, ಯಶೋಧರ ಇಂದ್ರ, ರಾಜೇಂದ್ರ ಭಟ್, ಸಂತೋಷ್ ಪೈ ಸಹಕಾರ ನೀಡಿದ್ದರು.

Related posts

ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ: ರೂ.40 ಲಕ್ಷ ವೆಚ್ಚದ ಪ್ರಬುದ್ಧ ನೂತನ ಕಟ್ಟಡ ಉದ್ಘಾಟನೆ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಈ ವರ್ಷದ 150ನೇ ಪ್ರದರ್ಶನ ಸಂಭ್ರಮ

Suddi Udaya

ನನ್ನ ಸಮಾಜ ಸೇವೆಯೇ ನನಗೆ ಮುಳುವಾಯಿತು: ಬಳಂಜ ಶಾಲೆಯ ಘಟನೆ ಕುರಿತು ಪ್ರವೀಣ್ ಪೂಜಾರಿ ಲಾಂತ್ಯಾರು ಪ್ರತಿಕ್ರಿಯೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

Suddi Udaya

ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಘೋಷಣೆ: ರಾಜ್ಯದ 5 ನಗರದಲ್ಲಿ, ಸುಮಾರು 6078 ಗ್ರಾ.ಪಂ ಗಳಲ್ಲಿ ಮೊದಲ ಗ್ರಾಮವಾಗಿ ಧರ್ಮಸ್ಥಳ ಗ್ರಾಮ ಆಯ್ಕೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

Suddi Udaya
error: Content is protected !!