July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರು ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ತ್ರೋಬಾಲ್ ತಂಡಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

ಬೆಳ್ತಂಗಡಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ್ದ ರಾಜ್ಯಮಟ್ಟದ ತ್ರೋಬಾಲ್ ಕ್ರೀಡಾಕೂಟವು ಪದವಿ ಪೂರ್ವ ಶಿಕ್ಷಣ ಇಲಾಖೆ ಬಾಗಲಕೋಟೆ ಮತ್ತು ಕೊಣ್ಣೂರ ವಿಜ್ಞಾನ ಪದವಿ ಪೂರ್ವ ವಿದ್ಯಾಲಯ ಯಲ್ಲಟ್ಟಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆದಿದ್ದು, ವಾಣಿ ಪದವಿ ಪೂರ್ವ ಕಾಲೇಜಿನ ಅತಿಶ್ರಯ, ತಶ್ವಿತಾ ಹಾಗೂ ಕ್ರಿಶೆಲ್ ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಬಾಲಕಿಯರ ತ್ರೋಬಾಲ್ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

Related posts

ಪಾರೆoಕಿ ಗ್ರಾಮದ ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

Suddi Udaya

ದಯಾ ವಿಶೇಷ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಜೆಸಿಐ ಮಡಂತ್ಯಾರು ಆಥಿತ್ಯದಲ್ಲಿ ಜೇಸಿ ಸಮ್ಮಿಲನ ಕಾರ್ಯಕ್ರಮ

Suddi Udaya

ಡಿ.14: ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ವೇಣೂರು: ಅಬ್ದುಲ್ ಹಮೀದ್ ಬಲ್ಲಂಗೇರಿ ನಿಧನ

Suddi Udaya
error: Content is protected !!