33 C
ಪುತ್ತೂರು, ಬೆಳ್ತಂಗಡಿ
December 19, 2024
ನಿಧನ

ಶಿಶಿಲ: ಪ್ರಸಿದ್ಧ ನಾಟಿ ವೈದ್ಯ ಉಮೇಶ್ ಪಂಡಿತ್ ದೇನೋಡಿ ಅನಾರೋಗ್ಯದಿಂದ ನಿಧನ

ಬೆಳ್ತಂಗಡಿ ತಾಲೂಕು ಶಿಶಿಲ ಗ್ರಾಮದ ದೇನೋಡಿಯ ಪ್ರಸಿದ್ದ ನಾಟಿ ವೈದ್ಯರಾದ ಉಮೇಶ್ ಪಂಡಿತ್ (62ವ)ಅವರು ಡಿ.17 ರಂದು ನಿಧನರಾಗಿದ್ದಾರೆ.

ಕೆಲ ಸಮಯದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಇವರು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ, ಪುತ್ತೂರು, ಕಡಬ ತಾಲ್ಲೂಕಿನ ಪಟ್ಟಣಗಳಲ್ಲಿ ವಾರವಾರ ಶಿಬಿರ ನಡೆಸಿ ಹಳ್ಳಿ ಮದ್ದಿನ ಮುಖಾಂತರ ಅನೇಕ ಜನರ ಖಾಯಿಲೆಗಳನ್ನು ಗುಣಪಡಿಸಿ, ಅನೇಕ ಅಭಿಮಾನಿಗಳನ್ನು ಹೊಂದಿರುತ್ತಾರೆ. ಅನೇಕ ಸಂಘ ಸಂಸ್ಥೆಗಳಿಂದ ಸನ್ಮಾನಿಸಲ್ಪತ್ತಿರುತ್ತಾರೆ.

ಇಂದು ಬೆಳಿಗ್ಗೆ 11 ಗಂಟೆಯವರೆಗೆ ಶಿಶಿಲ ಸ್ವಗೃಹದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇವರು ಪತ್ನಿ, ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ನಿವಾಸಿ ಸಂಜೀವ ಪೂಜಾರಿ ಸಾವು

Suddi Udaya

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

Suddi Udaya

ಮುಂಡಾಜೆ : ಅರೆಕ್ಕಲ್ ನಿವಾಸಿ ಹಿರಿಯ ಕೃಷಿಕ ಇಸ್ಮಾಯಿಲ್ ಹಾಜಿ ಮೂಲೆ ನಿಧನ

Suddi Udaya

ಬೆಳಾಲು: ಕೊಲ್ಪಾಡಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ನಿಧನ

Suddi Udaya

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya
error: Content is protected !!