September 6, 2026
ನಿಧನ

ಶಿಶಿಲ: ಪ್ರಸಿದ್ಧ ನಾಟಿ ವೈದ್ಯ ಉಮೇಶ್ ಪಂಡಿತ್ ದೇನೋಡಿ ಅನಾರೋಗ್ಯದಿಂದ ನಿಧನ

ಬೆಳ್ತಂಗಡಿ ತಾಲೂಕು ಶಿಶಿಲ ಗ್ರಾಮದ ದೇನೋಡಿಯ ಪ್ರಸಿದ್ದ ನಾಟಿ ವೈದ್ಯರಾದ ಉಮೇಶ್ ಪಂಡಿತ್ (62ವ)ಅವರು ಡಿ.17 ರಂದು ನಿಧನರಾಗಿದ್ದಾರೆ.

ಕೆಲ ಸಮಯದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಇವರು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ, ಪುತ್ತೂರು, ಕಡಬ ತಾಲ್ಲೂಕಿನ ಪಟ್ಟಣಗಳಲ್ಲಿ ವಾರವಾರ ಶಿಬಿರ ನಡೆಸಿ ಹಳ್ಳಿ ಮದ್ದಿನ ಮುಖಾಂತರ ಅನೇಕ ಜನರ ಖಾಯಿಲೆಗಳನ್ನು ಗುಣಪಡಿಸಿ, ಅನೇಕ ಅಭಿಮಾನಿಗಳನ್ನು ಹೊಂದಿರುತ್ತಾರೆ. ಅನೇಕ ಸಂಘ ಸಂಸ್ಥೆಗಳಿಂದ ಸನ್ಮಾನಿಸಲ್ಪತ್ತಿರುತ್ತಾರೆ.

ಇಂದು ಬೆಳಿಗ್ಗೆ 11 ಗಂಟೆಯವರೆಗೆ ಶಿಶಿಲ ಸ್ವಗೃಹದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇವರು ಪತ್ನಿ, ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಮುಂಡೂರು: ಶಿವಪ್ರಸಾದ್ ನಾನಿಲ್ತ್ಯಾರು ನಿವಾಸಿ ಆನಂದ ಸಾಲಿಯಾನ್ ನಿಧನ

Suddi Udaya

ಬೆಳ್ತಂಗಡಿ ಕುತ್ಯಾರು ನಿವಾಸಿ ಲೋಕಮ್ಮ ನಿಧನ

Suddi Udaya

ನಿಡ್ಲೆ: ಪಾದೆ ಮನೆ ನಿವಾಸಿ ಸರಸ್ವತಿ ಅಮ್ಮ ನಿಧನ

Suddi Udaya

ಓಡಿಲ್ನಾಳ: ವಲೇರಿಯನ್ ಪಾಯಸ್ ನಿಧನ

Suddi Udaya

ಉಜಿರೆ : ನಿವೃತ್ತ ಶಿಕ್ಷಕ ದೇವಪ್ಪ ಗೌಡ ನಿಧನ

Suddi Udaya

ಆರಂಬೋಡಿ ಪ್ರಗತಿಪರ ಕೃಷಿಕ ಮುತ್ತಯ್ಯ ಪೂಜಾರಿ ನಿಧನ

Suddi Udaya
error: Content is protected !!