23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ‌.ಸುರೇಶ್ ಭೇಟಿ ನೀಡಿ ಮಂಜುನಾಥ ಸ್ವಾಮಿಯ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಹುಟ್ಟುಹಬ್ಬ ಪ್ರಯುಕ್ತ ಡಿ.18 ರಂದು ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಭೇಟಿ ಮಾಡಿದರು.

Related posts

ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಎಂ.ಜಿ. ಶೆಟ್ಟಿಯವರ ನಿಧನಕ್ಕೆ ಸಂತಾಪ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Suddi Udaya

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

Suddi Udaya

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya

ಪಿಲಿಚಾಮುಂಡಿಕಲ್ಲು ಮತ್ತು ಗುರುವಾಯನಕೆರೆ ಶಾಲೆ ಬಳಿ ಟ್ರಾಫಿಕ್ ಪೊಲೀಸ್ ನಿಯೋಜಿಸಿ: ಕುವೆಟ್ಟು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

Suddi Udaya
error: Content is protected !!