24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

ಕರಾಯ ಗ್ರಾಮದ ಕೊಲ್ಲಿ ಎಂಬಲ್ಲಿ ವಾಸವಾಗಿರುವ ದೇಜಮ್ಮರವರ ಪುತ್ರ ನಯನ (ಬಾಲಕೃಷ್ಣ ನಾಯ್ಕ) ಇವರು ಕೂಲಿಕೆಲಸ ಮಾಡುತ್ತಿದ್ದು ರಾತ್ರಿ ರಿಕ್ಷಾದಲ್ಲಿ ದುಡಿಯುತ್ತಿದ್ದರು ಡಿ.16 ರಂದು ರಾತ್ರಿ ಕುಪ್ಪೆಟ್ಟಿ ಎಂಬಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ. ತಲೆಯ ರಕ್ತ ಸ್ರಾವ, ಲಿವರ್, ಹಾಗೂ ಮುಖದ ಭಾಗಗಳಿಗೆ ಹಾನಿಯಾಗಿದ್ದು ಸದ್ಯ ಇವರು 3 ದಿನದಿಂದ ಪ್ರಜ್ಞೆ ಇಲ್ಲದೆ ಇರುತ್ತಾರೆ,

ಸುಮಾರು 10 ಲಕ್ಷ ಕ್ಕೂ ಅಧಿಕ ವೆಚ್ಚದ ಶಸ್ತ್ರಚಿಕಿತ್ಸೆ ಮತ್ತು ವೈದ್ಯಕೀಯ ವೆಚ್ಚವನ್ನು ಭರಿಸಲು ಕುಟುಂಬಕ್ಕೆ ಕಷ್ಟಕರವಾಗಿದೆ, ತಂದೆ ಕಳೆದುಕೊಂಡ ಬಡ ಕುಟುಂಬಕ್ಕೆ ಆಸರೆಯಾಗಿದ್ದ ಒಬ್ಬನೇ ಮಗನಿಗೆ ನಿಮ್ಮ ನೆರವಿನ ಹಸ್ತ ಅಗತ್ಯವಿದೆ ಆದ್ದರಿಂದ ತಾವುಗಳು ತಮ್ಮಿಂದಾದ ಹಣದ ಸಹಾಯವನ್ನು ನೀಡಬೇಕಾಗಿ ವಿನಂತಿ.

ಸಹಾಯ ಮಾಡುವ ದಾನಿಗಳು
A/C NO: 3772500100341101
IFSC CODE: KARB0000377
GOOGLE PAY NO: 9686253976

ಹೆಚ್ಚಿನ ಮಾಹಿತಿಗಾಗಿ : 6363969305 / 9611031270

Related posts

ಶ್ರೀ ರಾಮಕ್ಷೇತ್ರದಲ್ಲಿ 63ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಂದಾದೀಪವನ್ನು ಬೆಳಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬಿಜೆಪಿ ಬೆಳ್ತಂಗಡಿ ಮಂಡಲ

Suddi Udaya

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya

ಬೆಳ್ತಂಗಡಿ : ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!