April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

ಕರಾಯ ಗ್ರಾಮದ ಕೊಲ್ಲಿ ಎಂಬಲ್ಲಿ ವಾಸವಾಗಿರುವ ದೇಜಮ್ಮರವರ ಪುತ್ರ ನಯನ (ಬಾಲಕೃಷ್ಣ ನಾಯ್ಕ) ಇವರು ಕೂಲಿಕೆಲಸ ಮಾಡುತ್ತಿದ್ದು ರಾತ್ರಿ ರಿಕ್ಷಾದಲ್ಲಿ ದುಡಿಯುತ್ತಿದ್ದರು ಡಿ.16 ರಂದು ರಾತ್ರಿ ಕುಪ್ಪೆಟ್ಟಿ ಎಂಬಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ. ತಲೆಯ ರಕ್ತ ಸ್ರಾವ, ಲಿವರ್, ಹಾಗೂ ಮುಖದ ಭಾಗಗಳಿಗೆ ಹಾನಿಯಾಗಿದ್ದು ಸದ್ಯ ಇವರು 3 ದಿನದಿಂದ ಪ್ರಜ್ಞೆ ಇಲ್ಲದೆ ಇರುತ್ತಾರೆ,

ಸುಮಾರು 10 ಲಕ್ಷ ಕ್ಕೂ ಅಧಿಕ ವೆಚ್ಚದ ಶಸ್ತ್ರಚಿಕಿತ್ಸೆ ಮತ್ತು ವೈದ್ಯಕೀಯ ವೆಚ್ಚವನ್ನು ಭರಿಸಲು ಕುಟುಂಬಕ್ಕೆ ಕಷ್ಟಕರವಾಗಿದೆ, ತಂದೆ ಕಳೆದುಕೊಂಡ ಬಡ ಕುಟುಂಬಕ್ಕೆ ಆಸರೆಯಾಗಿದ್ದ ಒಬ್ಬನೇ ಮಗನಿಗೆ ನಿಮ್ಮ ನೆರವಿನ ಹಸ್ತ ಅಗತ್ಯವಿದೆ ಆದ್ದರಿಂದ ತಾವುಗಳು ತಮ್ಮಿಂದಾದ ಹಣದ ಸಹಾಯವನ್ನು ನೀಡಬೇಕಾಗಿ ವಿನಂತಿ.

ಸಹಾಯ ಮಾಡುವ ದಾನಿಗಳು
A/C NO: 3772500100341101
IFSC CODE: KARB0000377
GOOGLE PAY NO: 9686253976

ಹೆಚ್ಚಿನ ಮಾಹಿತಿಗಾಗಿ : 6363969305 / 9611031270

Related posts

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ

Suddi Udaya

ಮುಂಡಾಜೆಯಲ್ಲಿ ಕೂಲಿ ಕೆಲಸಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು

Suddi Udaya

ಮೊಗ್ರು: ಮುಗೇರಡ್ಕ ಕಿ.ಪ್ರಾ. ಶಾಲೆಯ ಬಿಸಿಯೂಟ ಕೊಠಡಿಗೆ ಬಂದಾರು ಗ್ರಾ.ಪಂ. ವತಿಯಿಂದ ಶೀಟ್ ಅಳವಡಿಕೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆ

Suddi Udaya

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya

ಉಜಿರೆ ಎಸ್. ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಉದ್ಯಮಶೀಲತೆ ಕಾರ್ಯಾಗಾರ

Suddi Udaya
error: Content is protected !!