25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

ಕರಾಯ ಗ್ರಾಮದ ಕೊಲ್ಲಿ ಎಂಬಲ್ಲಿ ವಾಸವಾಗಿರುವ ದೇಜಮ್ಮರವರ ಪುತ್ರ ನಯನ (ಬಾಲಕೃಷ್ಣ ನಾಯ್ಕ) ಇವರು ಕೂಲಿಕೆಲಸ ಮಾಡುತ್ತಿದ್ದು ರಾತ್ರಿ ರಿಕ್ಷಾದಲ್ಲಿ ದುಡಿಯುತ್ತಿದ್ದರು ಡಿ.16 ರಂದು ರಾತ್ರಿ ಕುಪ್ಪೆಟ್ಟಿ ಎಂಬಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ. ತಲೆಯ ರಕ್ತ ಸ್ರಾವ, ಲಿವರ್, ಹಾಗೂ ಮುಖದ ಭಾಗಗಳಿಗೆ ಹಾನಿಯಾಗಿದ್ದು ಸದ್ಯ ಇವರು 3 ದಿನದಿಂದ ಪ್ರಜ್ಞೆ ಇಲ್ಲದೆ ಇರುತ್ತಾರೆ,

ಸುಮಾರು 10 ಲಕ್ಷ ಕ್ಕೂ ಅಧಿಕ ವೆಚ್ಚದ ಶಸ್ತ್ರಚಿಕಿತ್ಸೆ ಮತ್ತು ವೈದ್ಯಕೀಯ ವೆಚ್ಚವನ್ನು ಭರಿಸಲು ಕುಟುಂಬಕ್ಕೆ ಕಷ್ಟಕರವಾಗಿದೆ, ತಂದೆ ಕಳೆದುಕೊಂಡ ಬಡ ಕುಟುಂಬಕ್ಕೆ ಆಸರೆಯಾಗಿದ್ದ ಒಬ್ಬನೇ ಮಗನಿಗೆ ನಿಮ್ಮ ನೆರವಿನ ಹಸ್ತ ಅಗತ್ಯವಿದೆ ಆದ್ದರಿಂದ ತಾವುಗಳು ತಮ್ಮಿಂದಾದ ಹಣದ ಸಹಾಯವನ್ನು ನೀಡಬೇಕಾಗಿ ವಿನಂತಿ.

ಸಹಾಯ ಮಾಡುವ ದಾನಿಗಳು
A/C NO: 3772500100341101
IFSC CODE: KARB0000377
GOOGLE PAY NO: 9686253976

ಹೆಚ್ಚಿನ ಮಾಹಿತಿಗಾಗಿ : 6363969305 / 9611031270

Related posts

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ: ಅಧ್ಯಕ್ಷರಾಗಿ ಶಶಿಧರ ಶೆಟ್ಟಿ , ಸಂಚಾಲಕರಾಗಿ ಶಾಸಕ ಹರೀಶ್ ಪೂಂಜ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya

ಕೆನರಾ ಸ್ಟೀಲ್ ಇಂಡಸ್ಟ್ರೀಸ್‌ನ ಸಂಸ್ಥೆ ಪಣೆಜಾಲುವಿನಲ್ಲಿ ವಿನಯ ಸ್ಟೀಲ್ & ಮೆಟಲ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷರಾಗಿ ಸುಮಾ ಉಜಿರೆ ಆಯ್ಕೆ

Suddi Udaya

ಸ್ಯಾಮ್ಸಂಗ್ ಕಂಪೆನಿಯ ಹೊಸ ವಿನ್ಯಾಸದ ನವೀನ ಮಾದರಿಯ ಗ್ಯಾಲಕ್ಸಿ S24 ಅಲ್ಟ್ರಾ ಮಾರುಕಟ್ಟೆಗೆ ಬಿಡುಗಡೆ

Suddi Udaya
error: Content is protected !!