23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

ಕರಾಯ ಗ್ರಾಮದ ಕೊಲ್ಲಿ ಎಂಬಲ್ಲಿ ವಾಸವಾಗಿರುವ ದೇಜಮ್ಮರವರ ಪುತ್ರ ನಯನ (ಬಾಲಕೃಷ್ಣ ನಾಯ್ಕ) ಇವರು ಕೂಲಿಕೆಲಸ ಮಾಡುತ್ತಿದ್ದು ರಾತ್ರಿ ರಿಕ್ಷಾದಲ್ಲಿ ದುಡಿಯುತ್ತಿದ್ದರು ಡಿ.16 ರಂದು ರಾತ್ರಿ ಕುಪ್ಪೆಟ್ಟಿ ಎಂಬಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ. ತಲೆಯ ರಕ್ತ ಸ್ರಾವ, ಲಿವರ್, ಹಾಗೂ ಮುಖದ ಭಾಗಗಳಿಗೆ ಹಾನಿಯಾಗಿದ್ದು ಸದ್ಯ ಇವರು 3 ದಿನದಿಂದ ಪ್ರಜ್ಞೆ ಇಲ್ಲದೆ ಇರುತ್ತಾರೆ,

ಸುಮಾರು 10 ಲಕ್ಷ ಕ್ಕೂ ಅಧಿಕ ವೆಚ್ಚದ ಶಸ್ತ್ರಚಿಕಿತ್ಸೆ ಮತ್ತು ವೈದ್ಯಕೀಯ ವೆಚ್ಚವನ್ನು ಭರಿಸಲು ಕುಟುಂಬಕ್ಕೆ ಕಷ್ಟಕರವಾಗಿದೆ, ತಂದೆ ಕಳೆದುಕೊಂಡ ಬಡ ಕುಟುಂಬಕ್ಕೆ ಆಸರೆಯಾಗಿದ್ದ ಒಬ್ಬನೇ ಮಗನಿಗೆ ನಿಮ್ಮ ನೆರವಿನ ಹಸ್ತ ಅಗತ್ಯವಿದೆ ಆದ್ದರಿಂದ ತಾವುಗಳು ತಮ್ಮಿಂದಾದ ಹಣದ ಸಹಾಯವನ್ನು ನೀಡಬೇಕಾಗಿ ವಿನಂತಿ.

ಸಹಾಯ ಮಾಡುವ ದಾನಿಗಳು
A/C NO: 3772500100341101
IFSC CODE: KARB0000377
GOOGLE PAY NO: 9686253976

ಹೆಚ್ಚಿನ ಮಾಹಿತಿಗಾಗಿ : 6363969305 / 9611031270

Related posts

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಆರಂಭ

Suddi Udaya

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ನನ್ನ ಸಮಾಜ ಸೇವೆಯೇ ನನಗೆ ಮುಳುವಾಯಿತು: ಬಳಂಜ ಶಾಲೆಯ ಘಟನೆ ಕುರಿತು ಪ್ರವೀಣ್ ಪೂಜಾರಿ ಲಾಂತ್ಯಾರು ಪ್ರತಿಕ್ರಿಯೆ

Suddi Udaya

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya
error: Content is protected !!