30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

ಕರಾಯ ಗ್ರಾಮದ ಕೊಲ್ಲಿ ಎಂಬಲ್ಲಿ ವಾಸವಾಗಿರುವ ದೇಜಮ್ಮರವರ ಪುತ್ರ ನಯನ (ಬಾಲಕೃಷ್ಣ ನಾಯ್ಕ) ಇವರು ಕೂಲಿಕೆಲಸ ಮಾಡುತ್ತಿದ್ದು ರಾತ್ರಿ ರಿಕ್ಷಾದಲ್ಲಿ ದುಡಿಯುತ್ತಿದ್ದರು ಡಿ.16 ರಂದು ರಾತ್ರಿ ಕುಪ್ಪೆಟ್ಟಿ ಎಂಬಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ. ತಲೆಯ ರಕ್ತ ಸ್ರಾವ, ಲಿವರ್, ಹಾಗೂ ಮುಖದ ಭಾಗಗಳಿಗೆ ಹಾನಿಯಾಗಿದ್ದು ಸದ್ಯ ಇವರು 3 ದಿನದಿಂದ ಪ್ರಜ್ಞೆ ಇಲ್ಲದೆ ಇರುತ್ತಾರೆ,

ಸುಮಾರು 10 ಲಕ್ಷ ಕ್ಕೂ ಅಧಿಕ ವೆಚ್ಚದ ಶಸ್ತ್ರಚಿಕಿತ್ಸೆ ಮತ್ತು ವೈದ್ಯಕೀಯ ವೆಚ್ಚವನ್ನು ಭರಿಸಲು ಕುಟುಂಬಕ್ಕೆ ಕಷ್ಟಕರವಾಗಿದೆ, ತಂದೆ ಕಳೆದುಕೊಂಡ ಬಡ ಕುಟುಂಬಕ್ಕೆ ಆಸರೆಯಾಗಿದ್ದ ಒಬ್ಬನೇ ಮಗನಿಗೆ ನಿಮ್ಮ ನೆರವಿನ ಹಸ್ತ ಅಗತ್ಯವಿದೆ ಆದ್ದರಿಂದ ತಾವುಗಳು ತಮ್ಮಿಂದಾದ ಹಣದ ಸಹಾಯವನ್ನು ನೀಡಬೇಕಾಗಿ ವಿನಂತಿ.

ಸಹಾಯ ಮಾಡುವ ದಾನಿಗಳು
A/C NO: 3772500100341101
IFSC CODE: KARB0000377
GOOGLE PAY NO: 9686253976

ಹೆಚ್ಚಿನ ಮಾಹಿತಿಗಾಗಿ : 6363969305 / 9611031270

Related posts

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣ ಸಮಾವೇಶ

Suddi Udaya

ಬೆಳ್ತಂಗಡಿ ಬಿರುವೆರ್ ಕುಡ್ಲ ಸಂಘದ 49 ಹಾಗೂ 50ನೇ ಸೇವಾ ಯೋಜನೆ ದೇಣಿಗೆ ಹಸ್ತಾಂತರ

Suddi Udaya

ಕೊಕ್ಕಡ: ಕಾಡಾನೆಗಳ ಹಾವಳಿ : ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಬೀದಿ ಬದಿಯ ಅಂಗಡಿಗಳ ತೆರವು ಕಾರ್ಯ

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಅಶ್ವಿನಿ ಎಸ್. ಶೆಟ್ಟಿ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಜ.24: ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya
error: Content is protected !!