29.7 C
ಪುತ್ತೂರು, ಬೆಳ್ತಂಗಡಿ
December 19, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಸೀತಾಪಹಾರ – ಜಟಾಯು ಮೋಕ್ಷ ತಾಳಮದ್ದಳೆ

ಉಜಿರೆಯ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಸಂಕಷ್ಟಹರ ಚತುರ್ಥಿಯ ಪ್ರಯುಕ್ತ ಸೀತಾಪಹಾರ – ಜಟಾಯು ಮೋಕ್ಷ ಯಕ್ಷಗಾನ ತಾಳಮದ್ದಳೆ ಡಿ.18 ರಂದು ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಬನ್ನೆಂಗಳ ವೆಂಕಟರಮಣ ರಾವ್, ಚೆಂಡೆ ಮದ್ದಲೆಗಳಲ್ಲಿ ಜನಾರ್ದನ ತೋಳ್ಪಡಿತ್ತಾಯ ಹಾಗೂ ಶ್ರೇಯಸ್ ಪಾಳಂದೆ ಭಾಗವಹಿಸಿದ್ದು, ಶ್ರೀರಾಮನಾಗಿ ಬೆಳಾಲು ಲಕ್ಷ್ಮಣ ಗೌಡ, ಲಕ್ಷ್ಮಣನಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಸೀತೆಯಾಗಿ ದಿನೇಶ್ ರಾವ್ ಬಳಂಜ, ರಾವಣನಾಗಿ ಸುರೇಶ್ ಕುದ್ರೆಂತಾಯ ಹಾಗೂ ಜಟಾಯುವಾಗಿ ಡಾ.ಸುಬ್ರಹ್ಮಣ್ಯ ಭಟ್, ಕಜೆ ಇವರು ಪಾತ್ರಗಳನ್ನು ನಿರ್ವಹಿಸಿದ್ದರು.

Related posts

ಗುರುವಾಯನಕೆರೆಯಲ್ಲಿ “ಕಿಂಗ್‌ಡಂ ಗೋಲ್ಡ್ & ಡೈಮಂಡ್ ಜ್ಯುವೆಲ್ಸ್” ಉದ್ಘಾಟನೆ

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಕಚ್ಚಾವಸ್ತು ಪೂರೈಕೆದಾರರಿಂದ ನಾಗಪುರದಲ್ಲಿ ಪ್ರತಿಭಟನೆ – ರೂ.11.50 ಕೋಟಿ ಪಾವತಿಗೆ ಕಂಪೆನಿ ಒಪ್ಪಿಗೆ

Suddi Udaya

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ‘ದೆಸಿಲ್ದರತಿ’ ಶಿಶಿಲೇಶ್ವರ ದೇವರ ಭಕ್ತಿಗೀತೆಯ ಚಿತ್ರೀಕರಣ

Suddi Udaya

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

Suddi Udaya

ಕಳಿಯ : ಕೃಷಿಕ ಅಣ್ಣು ಗೌಡ ನಿಧನ

Suddi Udaya
error: Content is protected !!