September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಸೀತಾಪಹಾರ – ಜಟಾಯು ಮೋಕ್ಷ ತಾಳಮದ್ದಳೆ

ಉಜಿರೆಯ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಸಂಕಷ್ಟಹರ ಚತುರ್ಥಿಯ ಪ್ರಯುಕ್ತ ಸೀತಾಪಹಾರ – ಜಟಾಯು ಮೋಕ್ಷ ಯಕ್ಷಗಾನ ತಾಳಮದ್ದಳೆ ಡಿ.18 ರಂದು ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಬನ್ನೆಂಗಳ ವೆಂಕಟರಮಣ ರಾವ್, ಚೆಂಡೆ ಮದ್ದಲೆಗಳಲ್ಲಿ ಜನಾರ್ದನ ತೋಳ್ಪಡಿತ್ತಾಯ ಹಾಗೂ ಶ್ರೇಯಸ್ ಪಾಳಂದೆ ಭಾಗವಹಿಸಿದ್ದು, ಶ್ರೀರಾಮನಾಗಿ ಬೆಳಾಲು ಲಕ್ಷ್ಮಣ ಗೌಡ, ಲಕ್ಷ್ಮಣನಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಸೀತೆಯಾಗಿ ದಿನೇಶ್ ರಾವ್ ಬಳಂಜ, ರಾವಣನಾಗಿ ಸುರೇಶ್ ಕುದ್ರೆಂತಾಯ ಹಾಗೂ ಜಟಾಯುವಾಗಿ ಡಾ.ಸುಬ್ರಹ್ಮಣ್ಯ ಭಟ್, ಕಜೆ ಇವರು ಪಾತ್ರಗಳನ್ನು ನಿರ್ವಹಿಸಿದ್ದರು.

Related posts

ಬೆಳ್ತಂಗಡಿ: ದ್ವೇಷ ಭಾಷಣ ಆರೋಪ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಇನ್ನೂ ಡಾಮರೀಕರಣ ಕಾಣದ ಲಾಯಿಲ ಗ್ರಾ.ಪಂ. ವ್ಯಾಪ್ತಿಯ ರಸ್ತೆಗಳು

Suddi Udaya

ಚಂದ್ರಯಾನ-3 ರ ಯಶಸ್ಸು ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ: ಪ್ರತಾಪ್ ಸಿಂಹ ನಾಯಕ್

Suddi Udaya

ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘದ ಚುನಾವಣೆ: ಧರ್ಮಸ್ಥಳದ ಎಂ. ಜಯರಾಮ ಭಂಡಾರಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ಅಸಂಘಟಿತ ಕಾರ್ಮಿಕ ಘಟಕ ಬೆಳ್ತಂಗಡಿ ನಗರ ಬ್ಲಾಕ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ತೆಕ್ಕಾರು ನೇಮಕ

Suddi Udaya

ಅಳದಂಗಡಿಯಲ್ಲಿ ಸಿವಿಲ್ ನ್ಯಾಯಾಧೀಶರಾದ ಮಂಜುನಾಥ ಶಿವಲಿಂಗಪ್ಪ ಜಿ.ರವರಿಗೆ ಸನ್ಮಾನ

Suddi Udaya
error: Content is protected !!