25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಕನ್ಯಾಡಿ: ಬೈಕ್ – ಬಸ್ಸು ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

ಕನ್ಯಾಡಿ: ಧರ್ಮಸ್ಥಳ ಸಮೀಪದ ಕನ್ಯಾಡಿಯಲ್ಲಿ ಬೈಕಿಗೆ ಬಸ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಡಿ.18 ರಂದು ತಡ ರಾತ್ರಿ ನಡೆದಿದೆ.

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾಡಿ ಸಮೀಪ ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ ಧರ್ಮಸ್ಥಳದಿಂದ ಉಜಿರೆ ಕಡೆ ಬರುತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ.

ಈ ವೇಳೆ ಬೈಕ್ ಸವಾರ ಉಜಿರೆ ನಿವಾಸಿ ಸುರೇಂದ್ರ ಗೌಡ ಗಂಭೀರ ಗಾಯಗೊಂಡಿದ್ದು, ತಕ್ಷಣ ಸ್ಥಳೀಯರು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು: ಪೆರಿಂಜೆಯಲ್ಲಿ ಎನ್ನೆಸ್ಸೆಸ್ ಶಿಬಿರ

Suddi Udaya

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್” ಪ್ರದಾನ

Suddi Udaya

ಕೊಯ್ಯೂರು ಕ್ರಾಸ್ ನಲ್ಲಿಬ್ರೇಕ್ ಜಾಮ್ ಆಗಿ ಒಳ ಚರಂಡಿಗೆ ಬಿದ್ದ ಬೋಲೇರೋ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ ಶ್ರೀ ಲಕ್ಷ್ಮಿ ಪೂಜೆ ಕೂಪನ್ ಬಿಡುಗಡೆ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ

Suddi Udaya

ಸೆ.22ರಿಂದ ಅ.1: ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya
error: Content is protected !!