Uncategorized

ಕನ್ಯಾಡಿ: ಬೈಕ್ – ಬಸ್ಸು ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

ಕನ್ಯಾಡಿ: ಧರ್ಮಸ್ಥಳ ಸಮೀಪದ ಕನ್ಯಾಡಿಯಲ್ಲಿ ಬೈಕಿಗೆ ಬಸ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಡಿ.18 ರಂದು ತಡ ರಾತ್ರಿ ನಡೆದಿದೆ.

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾಡಿ ಸಮೀಪ ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ ಧರ್ಮಸ್ಥಳದಿಂದ ಉಜಿರೆ ಕಡೆ ಬರುತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ.

ಈ ವೇಳೆ ಬೈಕ್ ಸವಾರ ಉಜಿರೆ ನಿವಾಸಿ ಸುರೇಂದ್ರ ಗೌಡ ಗಂಭೀರ ಗಾಯಗೊಂಡಿದ್ದು, ತಕ್ಷಣ ಸ್ಥಳೀಯರು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಪಪೂ ಕಾಲೇಜಿನಲ್ಲಿ ವೀರ ರಾಣಿ ಅಬ್ಬಕ್ಕಳ 500ನೇ ಜನ್ಮ ಜಯಂತಿ ಆಚರಣೆ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಜೆಸಿಐ ಮಡಂತ್ಯಾರು ಇದರ 2025ನೆ ಸಾಲಿನ ಅಧ್ಯಕ್ಷರಾಗಿ ಅಮಿತಾ ಅಶೋಕ್

Suddi Udaya

ಉಜಿರೆ: ವಿಲ್ಸನ್ ಸಂತೋಷ್ ರೊಡ್ರಿಗಸ್ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಸ್ಟಾರ್ ಯುವಕ ಮಂಡಲ & ಶ್ರೀ ಸ್ಟಾರ್ ಮಹಿಳಾ ಮಂಡಲ ಮತ್ತು ಊರ ಸಮಸ್ತ ಭಕ್ತ ಭಾಂದವರಿಂದನಾಗಚಾವಡಿ ಸಾನಿಧ್ಯ ಗುಂಪಲಾಜೆಯಲ್ಲಿ1001 ಹಣತೆ ಹಚ್ಚುವುದರ ಮೂಲಕ ಶ್ರದ್ಧಾ ಭಕ್ತಿಯಿಂದ ಸಾಮೂಹಿಕವಾಗಿ ದೀಪಾವಳಿ ಹಬ್ಬವನ್ನು ಆಚರಣೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಇವರಿಂದ ದೇಣಿಗೆ:

Suddi Udaya
error: Content is protected !!