April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಲೈಟಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ 9 ನೇ ತರಗತಿ ವಿದ್ಯಾರ್ಥಿ ಸಾವು

ಬೆಳ್ತಂಗಡಿ: ವಿದ್ಯಾರ್ಥಿಯೊಬ್ಬ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ ಘಟನೆ ಪೆರೊಡಿತ್ತಾಯನ ಕಟ್ಟೆ ಬಳಿ ಇಂದು ಬೆಳಗ್ಗೆ ನಡೆದಿದೆ.

ತೆಂಕಕಾರಂದೂರು ಪೆರೋಡಿತ್ತಾಯಕಟ್ಟೆ ಶಾಲಾ ಬಳಿಯ ಮನೆಯ ಬೆಳ್ತಂಗಡಿ ಸಂತ ತೆರೇಸಾ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಸ್ಟೀಫನ್ ಸ್ಟ್ಯಾನ್ಲಿ ಡಿಸೋಜ (14) ಕ್ರಿಸ್ ಮಸ್ ಪ್ರಯುಕ್ತ ಇಂದು ಸಂಜೆ ಮನೆಗೆ ಸಾಂತಕ್ಲಾಸ್ ಬರುವ ಹಿನ್ನೆಲೆಯಲ್ಲಿ ಗೋದಳಿಗೆ ಲೈಟಿಂಗ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿದೆ .

ತಕ್ಷಣ ಆತನ ಅಜ್ಜಿ ಹಾಗೂ ದೊಡ್ಡಪ್ಪ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು,ಆವಾಗಲೇ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಈ ಬಾಲಕನ ತಂದೆ ತಾಯಿ ಎರಡು ವರ್ಷದ ಹಿಂದೆ ಮೃತ ಪಟ್ಟಿರುತ್ತಾರೆ. ತಮ್ಮ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾನೆ .

ಸ್ಥಳಕ್ಕೆ ವೇಣೂರು ಠಾಣಾ ಧಿಕಾರಿ ಶ್ರೀ ಶೈಲಾ , ಮೆಸ್ಕಾಂ ಸಹಾಯಕ ಕಾರ್ಯ ಪಾಲಕ ಅಭಿಯಂತರಾದ ಕ್ಲೇಮೆಂಟ್ ಬ್ರಗ್ಸ್ ಘಟನಾ ಸ್ಥಳ ಕ್ಕೆ ಭೇಟಿ ನೀಡಿದರು,

Related posts

ಕುತ್ಲೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತ್ರೈಮಾಸಿಕ ಸಭೆ ಹಾಗೂ ಮಂಜೂರಾತಿ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya

ಧರ್ಮಸ್ಥಳ: ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು ಇದರ 25ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ಗುರುವಾಯನಕೆರೆ: ಟಿಟಿ ಹಾಗೂ ಟಿಪ್ಪರ್ ಡಿಕ್ಕಿ: ಚಾಲಕ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!