September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಮಚ್ಚಿನ: ಕುದ್ರಡ್ಕ ನಿವಾಸಿ ಅಣ್ಣಿ ಪೂಜಾರಿ ನಿಧನ

ಮಚ್ಚಿನ : ಇಲ್ಲಿಯ ಕುದ್ರಡ್ಕ ದುರ್ಗಾ ನಿಲಯ ಅಣ್ಣಿ ಪೂಜಾರಿ (75ವ) ಅಸೌಖ್ಯದಿಂದ ಡಿ.17 ರಂದು ನಿಧನರಾದರು.

ಮೃತರು ನಾಲ್ವರು ಪುತ್ರರಾದ ಸುದ್ದಿ ಉದಯ ಪತ್ರಿಕೆ ವಿತರಕ ರಾಘವ , ರಮೇಶ್, ಲೋಕೆಶ್, ರಾಜೇಶ್, ಪುತ್ರಿಯರಾದ ಕಲ್ಯಾಣಿ, ವಿನೋದ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ಗೊದ್ರೇಜ್ ಗೃಹೋಪಯೋಗಿ ಉತ್ಪನ್ನಗಳ ಭರ್ಜರಿ ಮಾನ್ಸೂನ್ ಆಫರ್

Suddi Udaya

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

Suddi Udaya

ಫ್ರೀಡಂ ಹಬ್ಬದಲ್ಲಿ ಪಂಚಮಿ ಮಾರೂರು ನೇತೃತ್ವದಲ್ಲಿ ಯಕ್ಷಗಾನ ಮತ್ತು ಭರತನಾಟ್ಯ ಪ್ರದರ್ಶನ

Suddi Udaya

ಲಾಯಿಲ: ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ

Suddi Udaya

ಘಾಟಿ ಪ್ರದೇಶದಲ್ಲಿ ಭಾರಿ ಮಳೆ ; ದಿಡುಪೆಯ ಹೊಳೆಗಳಲ್ಲಿ ನೀರಿನ ಆರ್ಭಟ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 233.13 ಕೋಟಿ ವ್ಯವಹಾರ, ಸದಸ್ಯರಿಗೆ ಶೇ. 15 ಡಿವಿಡೆಂಟ್

Suddi Udaya
error: Content is protected !!