37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

ಕನ್ಯಾಡಿ: ಮಧುಮೇಹದಿಂದಾಗಿ ಕಾಲು ಕಳೆದುಕೊಂಡ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಸಂಸ್ಥೆಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಕೇಶವ. ಎಮ್ ಅವರಿಗೆ ವೈದ್ಯಕೀಯ ವೆಚ್ಚಕ್ಕಾಗಿ ರೂ. 17500 ನ್ನು ಯಕ್ಷಭಾರತಿ ಅಧ್ಯಕ್ಷರಾದ ರಾಘವೇಂದ್ರ ಬೈಪಾಡಿತ್ತಾಯ, ಟ್ರಸ್ಟಿ ಕುಸುಮಾಕರ ಕುತ್ತೋಡಿ, ಸಂಚಾಲಕ ಮಹೇಶ ಕನ್ಯಾಡಿ ಅವರ ನಿವಾಸದಲ್ಲಿ ನೀಡಿ ಶೀಘ್ರ ಚೇತರಿಕೆಗಾಗಿ ಹಾರೈಸಿದರು.

ಯಕ್ಷ ಭಾರತಿ ಪದಾಧಿಕಾರಿಗಳಾದ ಮುರಳೀಧರ ದಾಸ್, ಹರಿದಾಸ ಗಾಂಭೀರ ಧರ್ಮಸ್ಥಳ, ರತ್ನವರ್ಮ ಜೈನ್, ಭವ್ಯ ಹೊಳ್ಳ, ಶಿತಿಕಂಠ ಭಟ್, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ದಿವಾಕರ ಆಚಾರ್ಯ ಗೇರುಕಟ್ಟೆ, ವಿದ್ಯಾ ಕುಮಾರ್ ಕಾಂಚೋಡು, ಗಣೇಶ ಕೆ.ವಿ, ಯಶೋಧರ ಇಂದ್ರ, ರಾಜೇಂದ್ರ ಭಟ್, ಸಂತೋಷ್ ಪೈ ಸಹಕಾರ ನೀಡಿದ್ದರು.

Related posts

ಅವಕಾಶಗಳ ಆಗರ, ಸಾಧನೆಗಳ ಸಾಗರ, ಕರಾವಳಿ ಪ್ರವಾಸೋದ್ಯಮ: ಸಂಪತ್ ಬಿ. ಸುವರ್ಣ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಶಿಬಾಜೆ : ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ ನಿಧನ

Suddi Udaya

ಗಾಳಿ ಮಳೆ: ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ ಬಂದಾರು ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಪಿಡಿಓ ಸ್ಥಳಕ್ಕೆ ಭೇಟಿ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕಿಲ್ಲೂರು ನಿವಾಸಿ ವೀರಮ್ಮ ನಿಧನ

Suddi Udaya
error: Content is protected !!