September 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

ಕನ್ಯಾಡಿ: ಮಧುಮೇಹದಿಂದಾಗಿ ಕಾಲು ಕಳೆದುಕೊಂಡ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಸಂಸ್ಥೆಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಕೇಶವ. ಎಮ್ ಅವರಿಗೆ ವೈದ್ಯಕೀಯ ವೆಚ್ಚಕ್ಕಾಗಿ ರೂ. 17500 ನ್ನು ಯಕ್ಷಭಾರತಿ ಅಧ್ಯಕ್ಷರಾದ ರಾಘವೇಂದ್ರ ಬೈಪಾಡಿತ್ತಾಯ, ಟ್ರಸ್ಟಿ ಕುಸುಮಾಕರ ಕುತ್ತೋಡಿ, ಸಂಚಾಲಕ ಮಹೇಶ ಕನ್ಯಾಡಿ ಅವರ ನಿವಾಸದಲ್ಲಿ ನೀಡಿ ಶೀಘ್ರ ಚೇತರಿಕೆಗಾಗಿ ಹಾರೈಸಿದರು.

ಯಕ್ಷ ಭಾರತಿ ಪದಾಧಿಕಾರಿಗಳಾದ ಮುರಳೀಧರ ದಾಸ್, ಹರಿದಾಸ ಗಾಂಭೀರ ಧರ್ಮಸ್ಥಳ, ರತ್ನವರ್ಮ ಜೈನ್, ಭವ್ಯ ಹೊಳ್ಳ, ಶಿತಿಕಂಠ ಭಟ್, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ದಿವಾಕರ ಆಚಾರ್ಯ ಗೇರುಕಟ್ಟೆ, ವಿದ್ಯಾ ಕುಮಾರ್ ಕಾಂಚೋಡು, ಗಣೇಶ ಕೆ.ವಿ, ಯಶೋಧರ ಇಂದ್ರ, ರಾಜೇಂದ್ರ ಭಟ್, ಸಂತೋಷ್ ಪೈ ಸಹಕಾರ ನೀಡಿದ್ದರು.

Related posts

ಆಶುಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜು ವಿದ್ಯಾರ್ಥಿನಿ ಕು.ಸುಮೇಧಾ ಗಾoವ್ಕರ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವ ದೇವಾಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವ ಮಹಾ ಅನ್ನದಾನದ ಕೂಪನ್ ಬಿಡುಗಡೆ

Suddi Udaya
error: Content is protected !!