25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರು ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ತ್ರೋಬಾಲ್ ತಂಡಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

ಬೆಳ್ತಂಗಡಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ್ದ ರಾಜ್ಯಮಟ್ಟದ ತ್ರೋಬಾಲ್ ಕ್ರೀಡಾಕೂಟವು ಪದವಿ ಪೂರ್ವ ಶಿಕ್ಷಣ ಇಲಾಖೆ ಬಾಗಲಕೋಟೆ ಮತ್ತು ಕೊಣ್ಣೂರ ವಿಜ್ಞಾನ ಪದವಿ ಪೂರ್ವ ವಿದ್ಯಾಲಯ ಯಲ್ಲಟ್ಟಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆದಿದ್ದು, ವಾಣಿ ಪದವಿ ಪೂರ್ವ ಕಾಲೇಜಿನ ಅತಿಶ್ರಯ, ತಶ್ವಿತಾ ಹಾಗೂ ಕ್ರಿಶೆಲ್ ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಬಾಲಕಿಯರ ತ್ರೋಬಾಲ್ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

Related posts

ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ. 100 ಫಲಿತಾಂಶ

Suddi Udaya

ಇಳಂತಿಲ: ಮೂರು ದಿನದ ಹಸುಗೂಸಿನೊಂದಿಗೆ ಬಂದು ಮತ ಚಲಾಯಿಸಿದ ಬಾಣಂತಿ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಕಿಡ್ಸ್ ವಿಕ್ಟರಿ ಫಿಯೇಸ್ಟಾ 2025’

Suddi Udaya

ಲಾಯಿಲ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಕೊಡೆ ವಿತರಣೆ

Suddi Udaya

ಸುನ್ನೀ ಕೋರ್ಡಿನೇಷನ್ ಸಮಿತಿಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

Suddi Udaya

ಮತ ಚಲಾಯಿಸಿದ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಹಿಲನ್

Suddi Udaya
error: Content is protected !!