23.3 C
ಪುತ್ತೂರು, ಬೆಳ್ತಂಗಡಿ
May 18, 2025
ನಿಧನ

ಶಿಶಿಲ: ಪ್ರಸಿದ್ಧ ನಾಟಿ ವೈದ್ಯ ಉಮೇಶ್ ಪಂಡಿತ್ ದೇನೋಡಿ ಅನಾರೋಗ್ಯದಿಂದ ನಿಧನ

ಬೆಳ್ತಂಗಡಿ ತಾಲೂಕು ಶಿಶಿಲ ಗ್ರಾಮದ ದೇನೋಡಿಯ ಪ್ರಸಿದ್ದ ನಾಟಿ ವೈದ್ಯರಾದ ಉಮೇಶ್ ಪಂಡಿತ್ (62ವ)ಅವರು ಡಿ.17 ರಂದು ನಿಧನರಾಗಿದ್ದಾರೆ.

ಕೆಲ ಸಮಯದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಇವರು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ, ಪುತ್ತೂರು, ಕಡಬ ತಾಲ್ಲೂಕಿನ ಪಟ್ಟಣಗಳಲ್ಲಿ ವಾರವಾರ ಶಿಬಿರ ನಡೆಸಿ ಹಳ್ಳಿ ಮದ್ದಿನ ಮುಖಾಂತರ ಅನೇಕ ಜನರ ಖಾಯಿಲೆಗಳನ್ನು ಗುಣಪಡಿಸಿ, ಅನೇಕ ಅಭಿಮಾನಿಗಳನ್ನು ಹೊಂದಿರುತ್ತಾರೆ. ಅನೇಕ ಸಂಘ ಸಂಸ್ಥೆಗಳಿಂದ ಸನ್ಮಾನಿಸಲ್ಪತ್ತಿರುತ್ತಾರೆ.

ಇಂದು ಬೆಳಿಗ್ಗೆ 11 ಗಂಟೆಯವರೆಗೆ ಶಿಶಿಲ ಸ್ವಗೃಹದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇವರು ಪತ್ನಿ, ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಮರೋಡಿ ಗ್ರಾ.ಪಂ. ಮಾಜಿ ಸದಸ್ಯ ಗಂಗಯ್ಯ ಪೂಜಾರಿ ನಿಧನ

Suddi Udaya

ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ನಡಿಗುತ್ತು ನಿವಾಸಿ ಶ್ರೀಮತಿ ಪುಷ್ಪಾವತಿ ನಿಧನ

Suddi Udaya

ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ

Suddi Udaya

ಗರ್ಡಾಡಿ ನಿವಾಸಿ ಲೀಲಾ ಹೃದಯಾಘಾತದಿಂದ ನಿಧನ

Suddi Udaya

ಬೆಳಾಲು : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ದ್ವಿಚಕ್ರ ವಾಹನ ಸವಾರ ಸಾವು

Suddi Udaya
error: Content is protected !!