July 23, 2026
ನಿಧನ

ಶಿಶಿಲ: ಪ್ರಸಿದ್ಧ ನಾಟಿ ವೈದ್ಯ ಉಮೇಶ್ ಪಂಡಿತ್ ದೇನೋಡಿ ಅನಾರೋಗ್ಯದಿಂದ ನಿಧನ

ಬೆಳ್ತಂಗಡಿ ತಾಲೂಕು ಶಿಶಿಲ ಗ್ರಾಮದ ದೇನೋಡಿಯ ಪ್ರಸಿದ್ದ ನಾಟಿ ವೈದ್ಯರಾದ ಉಮೇಶ್ ಪಂಡಿತ್ (62ವ)ಅವರು ಡಿ.17 ರಂದು ನಿಧನರಾಗಿದ್ದಾರೆ.

ಕೆಲ ಸಮಯದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಇವರು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ, ಪುತ್ತೂರು, ಕಡಬ ತಾಲ್ಲೂಕಿನ ಪಟ್ಟಣಗಳಲ್ಲಿ ವಾರವಾರ ಶಿಬಿರ ನಡೆಸಿ ಹಳ್ಳಿ ಮದ್ದಿನ ಮುಖಾಂತರ ಅನೇಕ ಜನರ ಖಾಯಿಲೆಗಳನ್ನು ಗುಣಪಡಿಸಿ, ಅನೇಕ ಅಭಿಮಾನಿಗಳನ್ನು ಹೊಂದಿರುತ್ತಾರೆ. ಅನೇಕ ಸಂಘ ಸಂಸ್ಥೆಗಳಿಂದ ಸನ್ಮಾನಿಸಲ್ಪತ್ತಿರುತ್ತಾರೆ.

ಇಂದು ಬೆಳಿಗ್ಗೆ 11 ಗಂಟೆಯವರೆಗೆ ಶಿಶಿಲ ಸ್ವಗೃಹದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇವರು ಪತ್ನಿ, ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ನಾಪತ್ತೆಯಾಗಿದ್ದ ಯುವಕನ ಶವ ಪಲ್ಗುಣಿ ನದಿಯಲ್ಲಿ ಪತ್ತೆ

Suddi Udaya

ಅರಸಿನಮಕ್ಕಿ: ನೇತ್ರಾಳ ನಿವಾಸಿ ಚೇತನ್ ದಾಮಲೆ ನಿಧನ

Suddi Udaya

ಮದ್ದಡ್ಕ: ಬಲ್ಕತ್ಯಾರು ನಿವಾಸಿ ಶಾಮಣ್ಣ ನಾಯಕ್ ನಿಧನ

Suddi Udaya

ನೆಲ್ಯಾಡಿ ಅಮ್ಮ ಕ್ಯಾಂಟೀನ್ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

Suddi Udaya

ಬಾಯ೯ : ನಿವೃತ್ತ ಯೋಧ ಭವಾನಿ ಶಂಕರ್ ನಿಧನ

Suddi Udaya
error: Content is protected !!