23.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಶಿಶಿಲ: ಪ್ರಸಿದ್ಧ ನಾಟಿ ವೈದ್ಯ ಉಮೇಶ್ ಪಂಡಿತ್ ದೇನೋಡಿ ಅನಾರೋಗ್ಯದಿಂದ ನಿಧನ

ಬೆಳ್ತಂಗಡಿ ತಾಲೂಕು ಶಿಶಿಲ ಗ್ರಾಮದ ದೇನೋಡಿಯ ಪ್ರಸಿದ್ದ ನಾಟಿ ವೈದ್ಯರಾದ ಉಮೇಶ್ ಪಂಡಿತ್ (62ವ)ಅವರು ಡಿ.17 ರಂದು ನಿಧನರಾಗಿದ್ದಾರೆ.

ಕೆಲ ಸಮಯದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಇವರು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ, ಪುತ್ತೂರು, ಕಡಬ ತಾಲ್ಲೂಕಿನ ಪಟ್ಟಣಗಳಲ್ಲಿ ವಾರವಾರ ಶಿಬಿರ ನಡೆಸಿ ಹಳ್ಳಿ ಮದ್ದಿನ ಮುಖಾಂತರ ಅನೇಕ ಜನರ ಖಾಯಿಲೆಗಳನ್ನು ಗುಣಪಡಿಸಿ, ಅನೇಕ ಅಭಿಮಾನಿಗಳನ್ನು ಹೊಂದಿರುತ್ತಾರೆ. ಅನೇಕ ಸಂಘ ಸಂಸ್ಥೆಗಳಿಂದ ಸನ್ಮಾನಿಸಲ್ಪತ್ತಿರುತ್ತಾರೆ.

ಇಂದು ಬೆಳಿಗ್ಗೆ 11 ಗಂಟೆಯವರೆಗೆ ಶಿಶಿಲ ಸ್ವಗೃಹದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇವರು ಪತ್ನಿ, ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ನೆರಿಯ ಬಾಲಕ್ಕ ಶೆಟ್ಟಿ ನಿಧನ

Suddi Udaya

ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಶಿವಯ್ಯ ಪೂಜಾರಿ ನಿಧನ

Suddi Udaya

ಕೊಯ್ಯೂರು: ದೇವಸ ಬಾಬು ಗೌಡ ನಿಧನ

Suddi Udaya

ಅಂಡಿಂಜೆ : ಸಂಕಪ್ಪ ದೇವಾಡಿಗ ನಿಧನ

Suddi Udaya

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

Suddi Udaya

ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಲಾವಿದ ಮುಂಡಾಜೆಯ ಜಯರಾಂ ಕೆ. ಮೃತ್ಯು

Suddi Udaya
error: Content is protected !!