September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ‌.ಸುರೇಶ್ ಭೇಟಿ ನೀಡಿ ಮಂಜುನಾಥ ಸ್ವಾಮಿಯ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಹುಟ್ಟುಹಬ್ಬ ಪ್ರಯುಕ್ತ ಡಿ.18 ರಂದು ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಭೇಟಿ ಮಾಡಿದರು.

Related posts

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಶೃಂಗಸಭೆ ಕಾರ್ಯಕ್ರಮ

Suddi Udaya

ಅಕ್ರಮ ಕಸ ವಿಲೇವಾರಿ: ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ನಮ್ಮ ಕುಡ್ಲ “ನೃತ್ಯ ಭಜನೆ ” ಸೀಸನ್–4 ಸ್ಪರ್ಧೆಯಲ್ಲಿ ಶ್ರೀ ಜನಾರ್ಧನಸ್ವಾಮಿ ಕುಣಿತ ಭಜನಾ ಮಂಡಳಿ, ಉಜಿರೆ ತಂಡಕ್ಕೆ ಪ್ರಥಮ ಬಹುಮಾನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಚ್ ಐ ವಿ ಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿ ಪರಿಷ್ಕರಿಸಿ ಆದೇಶ: ಈ ಹಿಂದಿನ ಆದೇಶದಲ್ಲಿದ್ದ ಇಬ್ಬರನ್ನು ಕೈ ಬಿಟ್ಟು ಮತ್ತಿಬ್ಬರ ಸೇರ್ಪಡೆ

Suddi Udaya

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya
error: Content is protected !!