23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

ಕರಾಯ ಗ್ರಾಮದ ಕೊಲ್ಲಿ ಎಂಬಲ್ಲಿ ವಾಸವಾಗಿರುವ ದೇಜಮ್ಮರವರ ಪುತ್ರ ನಯನ (ಬಾಲಕೃಷ್ಣ ನಾಯ್ಕ) ಇವರು ಕೂಲಿಕೆಲಸ ಮಾಡುತ್ತಿದ್ದು ರಾತ್ರಿ ರಿಕ್ಷಾದಲ್ಲಿ ದುಡಿಯುತ್ತಿದ್ದರು ಡಿ.16 ರಂದು ರಾತ್ರಿ ಕುಪ್ಪೆಟ್ಟಿ ಎಂಬಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ. ತಲೆಯ ರಕ್ತ ಸ್ರಾವ, ಲಿವರ್, ಹಾಗೂ ಮುಖದ ಭಾಗಗಳಿಗೆ ಹಾನಿಯಾಗಿದ್ದು ಸದ್ಯ ಇವರು 3 ದಿನದಿಂದ ಪ್ರಜ್ಞೆ ಇಲ್ಲದೆ ಇರುತ್ತಾರೆ,

ಸುಮಾರು 10 ಲಕ್ಷ ಕ್ಕೂ ಅಧಿಕ ವೆಚ್ಚದ ಶಸ್ತ್ರಚಿಕಿತ್ಸೆ ಮತ್ತು ವೈದ್ಯಕೀಯ ವೆಚ್ಚವನ್ನು ಭರಿಸಲು ಕುಟುಂಬಕ್ಕೆ ಕಷ್ಟಕರವಾಗಿದೆ, ತಂದೆ ಕಳೆದುಕೊಂಡ ಬಡ ಕುಟುಂಬಕ್ಕೆ ಆಸರೆಯಾಗಿದ್ದ ಒಬ್ಬನೇ ಮಗನಿಗೆ ನಿಮ್ಮ ನೆರವಿನ ಹಸ್ತ ಅಗತ್ಯವಿದೆ ಆದ್ದರಿಂದ ತಾವುಗಳು ತಮ್ಮಿಂದಾದ ಹಣದ ಸಹಾಯವನ್ನು ನೀಡಬೇಕಾಗಿ ವಿನಂತಿ.

ಸಹಾಯ ಮಾಡುವ ದಾನಿಗಳು
A/C NO: 3772500100341101
IFSC CODE: KARB0000377
GOOGLE PAY NO: 9686253976

ಹೆಚ್ಚಿನ ಮಾಹಿತಿಗಾಗಿ : 6363969305 / 9611031270

Related posts

ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ‌ ಶೋರೂಮ್ ಅದ್ದೂರಿ ಉದ್ಘಾಟನೆ

Suddi Udaya

ಉಜಿರೆ: ಎಸ್.ಡಿ.ಎಂ ಪ ಪೂ ಕಾಲೇಜಿನಲ್ಲಿ ಆಟಿದ ಗೌಜಿ ಕಾರ್ಯಕ್ರಮ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ನಾವೂರು: ರಸ್ತೆ ಅವಘಡದಲ್ಲಿ ಮೃತಪಟ್ಟ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya

ನಿಡ್ಲೆ ಶೀರೂರು ಪರ್ಯಾಯ ಸ್ವಾಗತ ಸಮಿತಿಯಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಹುಟ್ಟೂರ ಗೌರವಾರ್ಪಣೆ

Suddi Udaya
error: Content is protected !!