25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

ಕರಾಯ ಗ್ರಾಮದ ಕೊಲ್ಲಿ ಎಂಬಲ್ಲಿ ವಾಸವಾಗಿರುವ ದೇಜಮ್ಮರವರ ಪುತ್ರ ನಯನ (ಬಾಲಕೃಷ್ಣ ನಾಯ್ಕ) ಇವರು ಕೂಲಿಕೆಲಸ ಮಾಡುತ್ತಿದ್ದು ರಾತ್ರಿ ರಿಕ್ಷಾದಲ್ಲಿ ದುಡಿಯುತ್ತಿದ್ದರು ಡಿ.16 ರಂದು ರಾತ್ರಿ ಕುಪ್ಪೆಟ್ಟಿ ಎಂಬಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ. ತಲೆಯ ರಕ್ತ ಸ್ರಾವ, ಲಿವರ್, ಹಾಗೂ ಮುಖದ ಭಾಗಗಳಿಗೆ ಹಾನಿಯಾಗಿದ್ದು ಸದ್ಯ ಇವರು 3 ದಿನದಿಂದ ಪ್ರಜ್ಞೆ ಇಲ್ಲದೆ ಇರುತ್ತಾರೆ,

ಸುಮಾರು 10 ಲಕ್ಷ ಕ್ಕೂ ಅಧಿಕ ವೆಚ್ಚದ ಶಸ್ತ್ರಚಿಕಿತ್ಸೆ ಮತ್ತು ವೈದ್ಯಕೀಯ ವೆಚ್ಚವನ್ನು ಭರಿಸಲು ಕುಟುಂಬಕ್ಕೆ ಕಷ್ಟಕರವಾಗಿದೆ, ತಂದೆ ಕಳೆದುಕೊಂಡ ಬಡ ಕುಟುಂಬಕ್ಕೆ ಆಸರೆಯಾಗಿದ್ದ ಒಬ್ಬನೇ ಮಗನಿಗೆ ನಿಮ್ಮ ನೆರವಿನ ಹಸ್ತ ಅಗತ್ಯವಿದೆ ಆದ್ದರಿಂದ ತಾವುಗಳು ತಮ್ಮಿಂದಾದ ಹಣದ ಸಹಾಯವನ್ನು ನೀಡಬೇಕಾಗಿ ವಿನಂತಿ.

ಸಹಾಯ ಮಾಡುವ ದಾನಿಗಳು
A/C NO: 3772500100341101
IFSC CODE: KARB0000377
GOOGLE PAY NO: 9686253976

ಹೆಚ್ಚಿನ ಮಾಹಿತಿಗಾಗಿ : 6363969305 / 9611031270

Related posts

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

Suddi Udaya

ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಎಸ್‌.ಐ.ಟಿ ಅಧಿಕಾರಿಗಳಿಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ದ್ವೇಷ ಭಾಷಣ ಪ್ರಕರಣ; ಕಲ್ಲಡ್ಕ ಪ್ರಭಾಕರ್ ಭಟ್ ಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಎರಡನೆಯ ಅಧ್ಯಾಯ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ಇಂಗ್ಲಿಷ್ ಮತ್ತು ಸಮಾಜಶಾಸ್ತ್ರ ವಿಷಯಗಳ ರಾಷ್ಟ್ರ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya
error: Content is protected !!