25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

ಕರಾಯ ಗ್ರಾಮದ ಕೊಲ್ಲಿ ಎಂಬಲ್ಲಿ ವಾಸವಾಗಿರುವ ದೇಜಮ್ಮರವರ ಪುತ್ರ ನಯನ (ಬಾಲಕೃಷ್ಣ ನಾಯ್ಕ) ಇವರು ಕೂಲಿಕೆಲಸ ಮಾಡುತ್ತಿದ್ದು ರಾತ್ರಿ ರಿಕ್ಷಾದಲ್ಲಿ ದುಡಿಯುತ್ತಿದ್ದರು ಡಿ.16 ರಂದು ರಾತ್ರಿ ಕುಪ್ಪೆಟ್ಟಿ ಎಂಬಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ. ತಲೆಯ ರಕ್ತ ಸ್ರಾವ, ಲಿವರ್, ಹಾಗೂ ಮುಖದ ಭಾಗಗಳಿಗೆ ಹಾನಿಯಾಗಿದ್ದು ಸದ್ಯ ಇವರು 3 ದಿನದಿಂದ ಪ್ರಜ್ಞೆ ಇಲ್ಲದೆ ಇರುತ್ತಾರೆ,

ಸುಮಾರು 10 ಲಕ್ಷ ಕ್ಕೂ ಅಧಿಕ ವೆಚ್ಚದ ಶಸ್ತ್ರಚಿಕಿತ್ಸೆ ಮತ್ತು ವೈದ್ಯಕೀಯ ವೆಚ್ಚವನ್ನು ಭರಿಸಲು ಕುಟುಂಬಕ್ಕೆ ಕಷ್ಟಕರವಾಗಿದೆ, ತಂದೆ ಕಳೆದುಕೊಂಡ ಬಡ ಕುಟುಂಬಕ್ಕೆ ಆಸರೆಯಾಗಿದ್ದ ಒಬ್ಬನೇ ಮಗನಿಗೆ ನಿಮ್ಮ ನೆರವಿನ ಹಸ್ತ ಅಗತ್ಯವಿದೆ ಆದ್ದರಿಂದ ತಾವುಗಳು ತಮ್ಮಿಂದಾದ ಹಣದ ಸಹಾಯವನ್ನು ನೀಡಬೇಕಾಗಿ ವಿನಂತಿ.

ಸಹಾಯ ಮಾಡುವ ದಾನಿಗಳು
A/C NO: 3772500100341101
IFSC CODE: KARB0000377
GOOGLE PAY NO: 9686253976

ಹೆಚ್ಚಿನ ಮಾಹಿತಿಗಾಗಿ : 6363969305 / 9611031270

Related posts

ಎಸ್.ಡಿ.ಎಂ ಕಾಲೇಜು : ದೆಹಲಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗಿಯಾದ ಕೆಡೆಟ್ ಗಳಿಗೆ ಅಭಿನಂದನಾ ಸಮಾರಂಭ

Suddi Udaya

ಕೊಕ್ಕಡ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಬೇಬಿ, ಉಪಾಧ್ಯಕ್ಷರಾಗಿ ಪ್ರಭಾಕರ್ ಮಲ್ಲಿಗೆ ಮಜಲು ಆಯ್ಕೆ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹಸಂಸ್ಥೆ ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ಉದ್ಘಾಟನೆ

Suddi Udaya

ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆ: ಎಸ್.ಡಿ.ಎಂ. ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಗೇರುಕಟ್ಟೆ ಉಮರ್ ಫಾರೂಕ್ ಮೃತದೇಹ ಹೊರತೆಗೆದು ಕುಟುಂಬಕ್ಕೆ ಹಸ್ತಾಂತರ

Suddi Udaya
error: Content is protected !!