26.1 C
ಪುತ್ತೂರು, ಬೆಳ್ತಂಗಡಿ
April 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಸೀತಾಪಹಾರ – ಜಟಾಯು ಮೋಕ್ಷ ತಾಳಮದ್ದಳೆ

ಉಜಿರೆಯ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಸಂಕಷ್ಟಹರ ಚತುರ್ಥಿಯ ಪ್ರಯುಕ್ತ ಸೀತಾಪಹಾರ – ಜಟಾಯು ಮೋಕ್ಷ ಯಕ್ಷಗಾನ ತಾಳಮದ್ದಳೆ ಡಿ.18 ರಂದು ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಬನ್ನೆಂಗಳ ವೆಂಕಟರಮಣ ರಾವ್, ಚೆಂಡೆ ಮದ್ದಲೆಗಳಲ್ಲಿ ಜನಾರ್ದನ ತೋಳ್ಪಡಿತ್ತಾಯ ಹಾಗೂ ಶ್ರೇಯಸ್ ಪಾಳಂದೆ ಭಾಗವಹಿಸಿದ್ದು, ಶ್ರೀರಾಮನಾಗಿ ಬೆಳಾಲು ಲಕ್ಷ್ಮಣ ಗೌಡ, ಲಕ್ಷ್ಮಣನಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಸೀತೆಯಾಗಿ ದಿನೇಶ್ ರಾವ್ ಬಳಂಜ, ರಾವಣನಾಗಿ ಸುರೇಶ್ ಕುದ್ರೆಂತಾಯ ಹಾಗೂ ಜಟಾಯುವಾಗಿ ಡಾ.ಸುಬ್ರಹ್ಮಣ್ಯ ಭಟ್, ಕಜೆ ಇವರು ಪಾತ್ರಗಳನ್ನು ನಿರ್ವಹಿಸಿದ್ದರು.

Related posts

ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಅಶ್ವಲ್ ರೈ ರಿಗೆ ಭಾರತದ ಅತ್ಯುತ್ತಮ ಆಟಗಾರ -2024 ಹಾಗೂ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ದೇವಾಲಯಗಳಲ್ಲಿ ಸೂಕ್ತ ಭದ್ರತೆ ಹಾಗೂ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ: ವಿಧಾನ ಪರಿಷತ್‍ನಲ್ಲಿ ಪ್ರತಾಪಸಿಂಹ ನಾಯಕ್ ಒತ್ತಾಯ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕಂಪ್ಯೂಟರ್ ಉಪಕರಣ ಹಸ್ತಾಂತರ

Suddi Udaya

ಫೆ.27-29: ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಹದಗೆಟ್ಟ ಬಸ್ತಿ -ಪೆರಿಯಡ್ಕ ರಸ್ತೆ: ಶ್ರಮದಾನದ ಮೂಲಕ ಹೊಂಡ ಮುಚ್ಚುವ ಕಾರ್ಯ

Suddi Udaya
error: Content is protected !!