23.4 C
ಪುತ್ತೂರು, ಬೆಳ್ತಂಗಡಿ
March 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಸೀತಾಪಹಾರ – ಜಟಾಯು ಮೋಕ್ಷ ತಾಳಮದ್ದಳೆ

ಉಜಿರೆಯ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಸಂಕಷ್ಟಹರ ಚತುರ್ಥಿಯ ಪ್ರಯುಕ್ತ ಸೀತಾಪಹಾರ – ಜಟಾಯು ಮೋಕ್ಷ ಯಕ್ಷಗಾನ ತಾಳಮದ್ದಳೆ ಡಿ.18 ರಂದು ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಬನ್ನೆಂಗಳ ವೆಂಕಟರಮಣ ರಾವ್, ಚೆಂಡೆ ಮದ್ದಲೆಗಳಲ್ಲಿ ಜನಾರ್ದನ ತೋಳ್ಪಡಿತ್ತಾಯ ಹಾಗೂ ಶ್ರೇಯಸ್ ಪಾಳಂದೆ ಭಾಗವಹಿಸಿದ್ದು, ಶ್ರೀರಾಮನಾಗಿ ಬೆಳಾಲು ಲಕ್ಷ್ಮಣ ಗೌಡ, ಲಕ್ಷ್ಮಣನಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಸೀತೆಯಾಗಿ ದಿನೇಶ್ ರಾವ್ ಬಳಂಜ, ರಾವಣನಾಗಿ ಸುರೇಶ್ ಕುದ್ರೆಂತಾಯ ಹಾಗೂ ಜಟಾಯುವಾಗಿ ಡಾ.ಸುಬ್ರಹ್ಮಣ್ಯ ಭಟ್, ಕಜೆ ಇವರು ಪಾತ್ರಗಳನ್ನು ನಿರ್ವಹಿಸಿದ್ದರು.

Related posts

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ನಿತ್ಯಶ್ರೀ. ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya

ಮಾ.1 ರಿಂದ ದ್ವಿತೀಯ ಪಿಯು ಪರೀಕ್ಷೆ ಹಾಗೂ ಮಾ.21 ರಿಂದ ಎಸೆಸೆಲ್ಸಿ ಪರೀಕ್ಷೆ; ಅಂತಿಮ ವೇಳಾಪಟ್ಟಿ ಪ್ರಕಟ

Suddi Udaya

ವಕ್ಫ್ ಕಾಯ್ದೆಗೆ ಅಸಂವಿಧಾನಿಕ ತಿದ್ದುಪಡಿ: ಕಕ್ಕಿಂಜೆಯಲ್ಲಿ ಮೂರು ಪಂಚಾಯತ್ ವ್ಯಾಪ್ತಿಯ ಮಸ್ಜಿದ್ ಗಳ ಜಂಟಿ ಪ್ರತಿಭಟನೆ

Suddi Udaya
error: Content is protected !!