25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಸೀತಾಪಹಾರ – ಜಟಾಯು ಮೋಕ್ಷ ತಾಳಮದ್ದಳೆ

ಉಜಿರೆಯ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಸಂಕಷ್ಟಹರ ಚತುರ್ಥಿಯ ಪ್ರಯುಕ್ತ ಸೀತಾಪಹಾರ – ಜಟಾಯು ಮೋಕ್ಷ ಯಕ್ಷಗಾನ ತಾಳಮದ್ದಳೆ ಡಿ.18 ರಂದು ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಬನ್ನೆಂಗಳ ವೆಂಕಟರಮಣ ರಾವ್, ಚೆಂಡೆ ಮದ್ದಲೆಗಳಲ್ಲಿ ಜನಾರ್ದನ ತೋಳ್ಪಡಿತ್ತಾಯ ಹಾಗೂ ಶ್ರೇಯಸ್ ಪಾಳಂದೆ ಭಾಗವಹಿಸಿದ್ದು, ಶ್ರೀರಾಮನಾಗಿ ಬೆಳಾಲು ಲಕ್ಷ್ಮಣ ಗೌಡ, ಲಕ್ಷ್ಮಣನಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಸೀತೆಯಾಗಿ ದಿನೇಶ್ ರಾವ್ ಬಳಂಜ, ರಾವಣನಾಗಿ ಸುರೇಶ್ ಕುದ್ರೆಂತಾಯ ಹಾಗೂ ಜಟಾಯುವಾಗಿ ಡಾ.ಸುಬ್ರಹ್ಮಣ್ಯ ಭಟ್, ಕಜೆ ಇವರು ಪಾತ್ರಗಳನ್ನು ನಿರ್ವಹಿಸಿದ್ದರು.

Related posts

ಅರ್ಕಜೆ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಅರಸಿನಮಕ್ಕಿ ಬಂಟರ ಸಂಘದ ಕಛೇರಿ ಆವರಣದ ಗೇಟ್ ಉದ್ಘಾಟನೆ

Suddi Udaya

ತೆಕ್ಕಾರು ಗ್ರಾಮದ ಕುಟ್ಟಿಕಲ ಶಾಲೆಯ ಬಳಿ ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

Suddi Udaya

ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ರೂ. 343.74 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya
error: Content is protected !!