25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಕನ್ಯಾಡಿ: ಬೈಕ್ – ಬಸ್ಸು ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

ಕನ್ಯಾಡಿ: ಧರ್ಮಸ್ಥಳ ಸಮೀಪದ ಕನ್ಯಾಡಿಯಲ್ಲಿ ಬೈಕಿಗೆ ಬಸ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಡಿ.18 ರಂದು ತಡ ರಾತ್ರಿ ನಡೆದಿದೆ.

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾಡಿ ಸಮೀಪ ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ ಧರ್ಮಸ್ಥಳದಿಂದ ಉಜಿರೆ ಕಡೆ ಬರುತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ.

ಈ ವೇಳೆ ಬೈಕ್ ಸವಾರ ಉಜಿರೆ ನಿವಾಸಿ ಸುರೇಂದ್ರ ಗೌಡ ಗಂಭೀರ ಗಾಯಗೊಂಡಿದ್ದು, ತಕ್ಷಣ ಸ್ಥಳೀಯರು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Related posts

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

Suddi Udaya

ಓಡಿಲ್ನಾಳ ಶಾಲೆಯಲ್ಲಿ ಅದ್ದೂರಿಯ ಶಾಲಾ ಪ್ರಾರಂಭೋತ್ಸವ

Suddi Udaya

ಕನ್ಯಾಡಿ ಗುತ್ತು ಮನೆಯ ಅಚ್ಚುತರಾವ್ ಮತ್ತಿಲ ನಿಧನ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಫುದುವೆಟ್ಟು : ಮರಳು ಅಡ್ಡೆ ಮೇಲೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya
error: Content is protected !!