25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಲೈಟಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ 9 ನೇ ತರಗತಿ ವಿದ್ಯಾರ್ಥಿ ಸಾವು

ಬೆಳ್ತಂಗಡಿ: ವಿದ್ಯಾರ್ಥಿಯೊಬ್ಬ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ ಘಟನೆ ಪೆರೊಡಿತ್ತಾಯನ ಕಟ್ಟೆ ಬಳಿ ಇಂದು ಬೆಳಗ್ಗೆ ನಡೆದಿದೆ.

ತೆಂಕಕಾರಂದೂರು ಪೆರೋಡಿತ್ತಾಯಕಟ್ಟೆ ಶಾಲಾ ಬಳಿಯ ಮನೆಯ ಬೆಳ್ತಂಗಡಿ ಸಂತ ತೆರೇಸಾ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಸ್ಟೀಫನ್ ಸ್ಟ್ಯಾನ್ಲಿ ಡಿಸೋಜ (14) ಕ್ರಿಸ್ ಮಸ್ ಪ್ರಯುಕ್ತ ಇಂದು ಸಂಜೆ ಮನೆಗೆ ಸಾಂತಕ್ಲಾಸ್ ಬರುವ ಹಿನ್ನೆಲೆಯಲ್ಲಿ ಗೋದಳಿಗೆ ಲೈಟಿಂಗ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿದೆ .

ತಕ್ಷಣ ಆತನ ಅಜ್ಜಿ ಹಾಗೂ ದೊಡ್ಡಪ್ಪ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು,ಆವಾಗಲೇ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಈ ಬಾಲಕನ ತಂದೆ ತಾಯಿ ಎರಡು ವರ್ಷದ ಹಿಂದೆ ಮೃತ ಪಟ್ಟಿರುತ್ತಾರೆ. ತಮ್ಮ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾನೆ .

ಸ್ಥಳಕ್ಕೆ ವೇಣೂರು ಠಾಣಾ ಧಿಕಾರಿ ಶ್ರೀ ಶೈಲಾ , ಮೆಸ್ಕಾಂ ಸಹಾಯಕ ಕಾರ್ಯ ಪಾಲಕ ಅಭಿಯಂತರಾದ ಕ್ಲೇಮೆಂಟ್ ಬ್ರಗ್ಸ್ ಘಟನಾ ಸ್ಥಳ ಕ್ಕೆ ಭೇಟಿ ನೀಡಿದರು,

Related posts

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

Suddi Udaya

ಪುದುವೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ಪಟ್ಟೂರು ಕಾನೂನು ಬಾಹಿರ ಮನೆ ಜಪ್ತಿ : ತಪ್ಪಿತಸ್ತ ಅಧಿಕಾರಿ ಮೇಲೆ ಕ್ರಮಕ್ಕೆ ಮುಸ್ಲಿಂ ಒಕ್ಕೂಟ ಬೆಳ್ತಂಗಡಿ ಆಗ್ರಹ: ನೂತನ ಡಿವೈಎಸ್‌ಪಿ ಜೊತೆ ಮುಸ್ಲಿಂ ಮುಖಂಡರ ಮಾತುಕತೆ

Suddi Udaya

ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಕಾಪು ಹೊಸ ಮಾರಿಗುಡಿ ನವದುರ್ಗ ಲೇಖನ ಯಜ್ಞಕ್ಕೆ ಚಾಲನೆ: ಬೆಳ್ತಂಗಡಿ ಸಮಿತಿಯ ಪ್ರಮುಖರು ಭಾಗಿ

Suddi Udaya
error: Content is protected !!