September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಲೈಟಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ 9 ನೇ ತರಗತಿ ವಿದ್ಯಾರ್ಥಿ ಸಾವು

ಬೆಳ್ತಂಗಡಿ: ವಿದ್ಯಾರ್ಥಿಯೊಬ್ಬ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ ಘಟನೆ ಪೆರೊಡಿತ್ತಾಯನ ಕಟ್ಟೆ ಬಳಿ ಇಂದು ಬೆಳಗ್ಗೆ ನಡೆದಿದೆ.

ತೆಂಕಕಾರಂದೂರು ಪೆರೋಡಿತ್ತಾಯಕಟ್ಟೆ ಶಾಲಾ ಬಳಿಯ ಮನೆಯ ಬೆಳ್ತಂಗಡಿ ಸಂತ ತೆರೇಸಾ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಸ್ಟೀಫನ್ ಸ್ಟ್ಯಾನ್ಲಿ ಡಿಸೋಜ (14) ಕ್ರಿಸ್ ಮಸ್ ಪ್ರಯುಕ್ತ ಇಂದು ಸಂಜೆ ಮನೆಗೆ ಸಾಂತಕ್ಲಾಸ್ ಬರುವ ಹಿನ್ನೆಲೆಯಲ್ಲಿ ಗೋದಳಿಗೆ ಲೈಟಿಂಗ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿದೆ .

ತಕ್ಷಣ ಆತನ ಅಜ್ಜಿ ಹಾಗೂ ದೊಡ್ಡಪ್ಪ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು,ಆವಾಗಲೇ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಈ ಬಾಲಕನ ತಂದೆ ತಾಯಿ ಎರಡು ವರ್ಷದ ಹಿಂದೆ ಮೃತ ಪಟ್ಟಿರುತ್ತಾರೆ. ತಮ್ಮ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾನೆ .

ಸ್ಥಳಕ್ಕೆ ವೇಣೂರು ಠಾಣಾ ಧಿಕಾರಿ ಶ್ರೀ ಶೈಲಾ , ಮೆಸ್ಕಾಂ ಸಹಾಯಕ ಕಾರ್ಯ ಪಾಲಕ ಅಭಿಯಂತರಾದ ಕ್ಲೇಮೆಂಟ್ ಬ್ರಗ್ಸ್ ಘಟನಾ ಸ್ಥಳ ಕ್ಕೆ ಭೇಟಿ ನೀಡಿದರು,

Related posts

ಬೆಳ್ತಂಗಡಿ:ಸಹಕಾರಿಗಳ ನಡಿಗೆ ಧರ್ಮಸ್ಥಳ ಕಡೆಗೆ ಪೂರ್ವಭಾವಿ ಸಭೆ

Suddi Udaya

ಚರ್ಚ್‌ರೋಡ್ ಬಾಡಿಗೆ ಮನೆಯಲ್ಲಿದ್ದ ರೋಷನ್ ನಾಪತ್ತೆ: ಪತ್ನಿ ಠಾಣೆಗೆ ದೂರು

Suddi Udaya

ಕೊಲ್ಲಿ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ಕಟ್ಟೆಯ ಶಿಲಾನ್ಯಾಸ: ಕೊಲ್ಲಿ ದುರ್ಗಾಪರಮೇಶ್ವರಿಯ ಸೊಬಗಿಗೆ ಪಶ್ಚಿಮ ಘಟ್ಟವೇ ಪ್ರಭಾವಳಿ:ಸಂಪತ್ ಬಿ. ಸುವರ್ಣ

Suddi Udaya

ಸುದ್ದಿ ಜನಾಂದೋಲನ ವೇದಿಕೆಯ ಮೂಲಕ ಮತದಾರರ ಜಾಗೃತಿ ಕಾರ್ಯಕ್ರಮ: ಡಾ. ಶಿವಾನಂದ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ‘ಆಟಿದ ಲೇಸ್’ ಕಾರ್ಯಕ್ರಮ

Suddi Udaya

ಫೆ.14: ಧರ್ಮಸ್ಥಳ ಕಲ್ಲೇರಿಯಲ್ಲಿ ನೂತನ ಸುನಿಲ್ ರೆಡಿವೇರ್ಸ್ ಶುಭಾರಂಭ

Suddi Udaya
error: Content is protected !!