April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಮಚ್ಚಿನ: ಕುದ್ರಡ್ಕ ನಿವಾಸಿ ಅಣ್ಣಿ ಪೂಜಾರಿ ನಿಧನ

ಮಚ್ಚಿನ : ಇಲ್ಲಿಯ ಕುದ್ರಡ್ಕ ದುರ್ಗಾ ನಿಲಯ ಅಣ್ಣಿ ಪೂಜಾರಿ (75ವ) ಅಸೌಖ್ಯದಿಂದ ಡಿ.17 ರಂದು ನಿಧನರಾದರು.

ಮೃತರು ನಾಲ್ವರು ಪುತ್ರರಾದ ಸುದ್ದಿ ಉದಯ ಪತ್ರಿಕೆ ವಿತರಕ ರಾಘವ , ರಮೇಶ್, ಲೋಕೆಶ್, ರಾಜೇಶ್, ಪುತ್ರಿಯರಾದ ಕಲ್ಯಾಣಿ, ವಿನೋದ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya

ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಆಗಬೇಕಾಗಿರುವ ಬದಲಾವಣೆ ಬಗ್ಗೆ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ

Suddi Udaya

ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ

Suddi Udaya

ಪುಂಜಾಲಕಟ್ಟೆ-ಪುರಿಯ-ಕುಕ್ಕೇಡಿ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

Suddi Udaya

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

Suddi Udaya
error: Content is protected !!