September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಮಚ್ಚಿನ: ಕುದ್ರಡ್ಕ ನಿವಾಸಿ ಅಣ್ಣಿ ಪೂಜಾರಿ ನಿಧನ

ಮಚ್ಚಿನ : ಇಲ್ಲಿಯ ಕುದ್ರಡ್ಕ ದುರ್ಗಾ ನಿಲಯ ಅಣ್ಣಿ ಪೂಜಾರಿ (75ವ) ಅಸೌಖ್ಯದಿಂದ ಡಿ.17 ರಂದು ನಿಧನರಾದರು.

ಮೃತರು ನಾಲ್ವರು ಪುತ್ರರಾದ ಸುದ್ದಿ ಉದಯ ಪತ್ರಿಕೆ ವಿತರಕ ರಾಘವ , ರಮೇಶ್, ಲೋಕೆಶ್, ರಾಜೇಶ್, ಪುತ್ರಿಯರಾದ ಕಲ್ಯಾಣಿ, ವಿನೋದ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

Suddi Udaya
error: Content is protected !!