24 C
ಪುತ್ತೂರು, ಬೆಳ್ತಂಗಡಿ
April 3, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

ಕನ್ಯಾಡಿ: ಮಧುಮೇಹದಿಂದಾಗಿ ಕಾಲು ಕಳೆದುಕೊಂಡ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಸಂಸ್ಥೆಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಕೇಶವ. ಎಮ್ ಅವರಿಗೆ ವೈದ್ಯಕೀಯ ವೆಚ್ಚಕ್ಕಾಗಿ ರೂ. 17500 ನ್ನು ಯಕ್ಷಭಾರತಿ ಅಧ್ಯಕ್ಷರಾದ ರಾಘವೇಂದ್ರ ಬೈಪಾಡಿತ್ತಾಯ, ಟ್ರಸ್ಟಿ ಕುಸುಮಾಕರ ಕುತ್ತೋಡಿ, ಸಂಚಾಲಕ ಮಹೇಶ ಕನ್ಯಾಡಿ ಅವರ ನಿವಾಸದಲ್ಲಿ ನೀಡಿ ಶೀಘ್ರ ಚೇತರಿಕೆಗಾಗಿ ಹಾರೈಸಿದರು.

ಯಕ್ಷ ಭಾರತಿ ಪದಾಧಿಕಾರಿಗಳಾದ ಮುರಳೀಧರ ದಾಸ್, ಹರಿದಾಸ ಗಾಂಭೀರ ಧರ್ಮಸ್ಥಳ, ರತ್ನವರ್ಮ ಜೈನ್, ಭವ್ಯ ಹೊಳ್ಳ, ಶಿತಿಕಂಠ ಭಟ್, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ದಿವಾಕರ ಆಚಾರ್ಯ ಗೇರುಕಟ್ಟೆ, ವಿದ್ಯಾ ಕುಮಾರ್ ಕಾಂಚೋಡು, ಗಣೇಶ ಕೆ.ವಿ, ಯಶೋಧರ ಇಂದ್ರ, ರಾಜೇಂದ್ರ ಭಟ್, ಸಂತೋಷ್ ಪೈ ಸಹಕಾರ ನೀಡಿದ್ದರು.

Related posts

ವೇಣೂರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

Suddi Udaya

ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮ

Suddi Udaya

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

Suddi Udaya

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

Suddi Udaya

ಸೌಜನ್ಯ ಕೊಲೆ ಪ್ರಕರಣ: ಆ.27 ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಬೃಹತ್ ಪ್ರತಿಭಟನೆ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಗಳ ಶಾಸಕರುಗಳು ಭಾಗಿ:

Suddi Udaya
error: Content is protected !!