July 23, 2026
ನಿಧನ

ಶಿಶಿಲ: ಪ್ರಸಿದ್ಧ ನಾಟಿ ವೈದ್ಯ ಉಮೇಶ್ ಪಂಡಿತ್ ದೇನೋಡಿ ಅನಾರೋಗ್ಯದಿಂದ ನಿಧನ

ಬೆಳ್ತಂಗಡಿ ತಾಲೂಕು ಶಿಶಿಲ ಗ್ರಾಮದ ದೇನೋಡಿಯ ಪ್ರಸಿದ್ದ ನಾಟಿ ವೈದ್ಯರಾದ ಉಮೇಶ್ ಪಂಡಿತ್ (62ವ)ಅವರು ಡಿ.17 ರಂದು ನಿಧನರಾಗಿದ್ದಾರೆ.

ಕೆಲ ಸಮಯದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಇವರು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ, ಪುತ್ತೂರು, ಕಡಬ ತಾಲ್ಲೂಕಿನ ಪಟ್ಟಣಗಳಲ್ಲಿ ವಾರವಾರ ಶಿಬಿರ ನಡೆಸಿ ಹಳ್ಳಿ ಮದ್ದಿನ ಮುಖಾಂತರ ಅನೇಕ ಜನರ ಖಾಯಿಲೆಗಳನ್ನು ಗುಣಪಡಿಸಿ, ಅನೇಕ ಅಭಿಮಾನಿಗಳನ್ನು ಹೊಂದಿರುತ್ತಾರೆ. ಅನೇಕ ಸಂಘ ಸಂಸ್ಥೆಗಳಿಂದ ಸನ್ಮಾನಿಸಲ್ಪತ್ತಿರುತ್ತಾರೆ.

ಇಂದು ಬೆಳಿಗ್ಗೆ 11 ಗಂಟೆಯವರೆಗೆ ಶಿಶಿಲ ಸ್ವಗೃಹದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇವರು ಪತ್ನಿ, ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ನಿದ್ದೆ ಮಾತ್ರೆ ಸೇವಿಸಿ ಆಸ್ಪತ್ರೆ ಸೇರಿದ್ದ ತಾಯಿ ಸಾವು; ಮಗನ ಸ್ಥಿತಿ ಗಂಭೀರ

Suddi Udaya

ಶಾಲಾ ವಾಹನ ಡಿಕ್ಕಿ: ಪಾದಾಚಾರಿ ಕಡಿರುದ್ಯಾವರ ನಿವಾಸಿ ಸುರೇಶ್‌ ನಾಯ್ಕ ಮೃತ್ಯು

Suddi Udaya

ಪಾರೆoಕಿ: ಕೋಟೆಗುತ್ತು ನಿವಾಸಿ ಭೂದ ಪೂಜಾರಿ ನಿಧನ

Suddi Udaya

ಮುಂಡಾಜೆ: ಅರಸುಮಜಲು ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಆಟೋ ಚಾಲಕ ಯಶೋಧರ ಗೌಡ ಅಸೌಖ್ಯದಿಂದ ನಿಧನ

Suddi Udaya

ಸುಲ್ಕೇರಿಮೊಗ್ರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಹಿರಿಯ ಸದಸ್ಯ ಅಲ್ಫೋನ್ಸ್ ಡಿಸೋಜ ನಿಧನ

Suddi Udaya
error: Content is protected !!