25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಶಿಶಿಲ: ಪ್ರಸಿದ್ಧ ನಾಟಿ ವೈದ್ಯ ಉಮೇಶ್ ಪಂಡಿತ್ ದೇನೋಡಿ ಅನಾರೋಗ್ಯದಿಂದ ನಿಧನ

ಬೆಳ್ತಂಗಡಿ ತಾಲೂಕು ಶಿಶಿಲ ಗ್ರಾಮದ ದೇನೋಡಿಯ ಪ್ರಸಿದ್ದ ನಾಟಿ ವೈದ್ಯರಾದ ಉಮೇಶ್ ಪಂಡಿತ್ (62ವ)ಅವರು ಡಿ.17 ರಂದು ನಿಧನರಾಗಿದ್ದಾರೆ.

ಕೆಲ ಸಮಯದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಇವರು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ, ಪುತ್ತೂರು, ಕಡಬ ತಾಲ್ಲೂಕಿನ ಪಟ್ಟಣಗಳಲ್ಲಿ ವಾರವಾರ ಶಿಬಿರ ನಡೆಸಿ ಹಳ್ಳಿ ಮದ್ದಿನ ಮುಖಾಂತರ ಅನೇಕ ಜನರ ಖಾಯಿಲೆಗಳನ್ನು ಗುಣಪಡಿಸಿ, ಅನೇಕ ಅಭಿಮಾನಿಗಳನ್ನು ಹೊಂದಿರುತ್ತಾರೆ. ಅನೇಕ ಸಂಘ ಸಂಸ್ಥೆಗಳಿಂದ ಸನ್ಮಾನಿಸಲ್ಪತ್ತಿರುತ್ತಾರೆ.

ಇಂದು ಬೆಳಿಗ್ಗೆ 11 ಗಂಟೆಯವರೆಗೆ ಶಿಶಿಲ ಸ್ವಗೃಹದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇವರು ಪತ್ನಿ, ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಪಟ್ರಮೆ: ಡೆಚ್ಚಾರು ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ವೇಣೂರು: ಮೂಡುಕೋಡಿ ನಿವಾಸಿ ಪಿ. ಎಸ್. ಅಬ್ದುಲ್ ರಹಿಮಾನ್ ನಿಧನ

Suddi Udaya

ಉಜಿರೆ ಟಿ.ಬಿ. ಕ್ರಾಸ್ ನಿವಾಸಿ ಸಂದೀಪ್ ಅಸೌಖ್ಯದಿಂದ ನಿಧನ

Suddi Udaya

ಮುಂಡೂರು: ದುರ್ಗಾ ನಗರ ನಿವಾಸಿ ಕಾರ್ತಿಕ್ ಹೆಗ್ಡೆ ನಿಧನ

Suddi Udaya

ಮುಂಡಾಜೆ: ನಿವೃತ್ತ ಲೆಫ್ಟಿನೆಂಟ್,ಕೃಷಿತಜ್ಞ,ಗಜಾನನ ವಝೆ ನಿಧನ

Suddi Udaya

ಇಳoತಿಲ: ನಾಯಿಮಾರು ನಿವಾಸಿ ವಾರಿಜಾ ನಿಧನ

Suddi Udaya
error: Content is protected !!