July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಳ್ವಾಸ್ ಕ್ರಿಸ್ಮಸ್ ಸಂಭ್ರಮ: ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ. ದಂಪತಿಗೆ ಸನ್ಮಾನ

ಮೂಡಬಿದ್ರೆ: ಡಿ.19 ರಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಆಯೋಜಿಸಿರುವ ಆಳ್ವಾಸ್ ಕ್ರಿಸ್ಮಸ್ ಸಂಭ್ರಮ 2024 ರ ಕಾರ್ಯಕ್ರಮದಲ್ಲಿ ಸಿಯೋನ್ ಆಶ್ರಮದ ಅತ್ಯುತ್ತಮ ಸಮಾಜಸೇವೆಗಾಗಿ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ. ದಂಪತಿಗಳಿಗೆ ಸ್ಮರಣಿಕೆ, ಅಭಿನಂದನಾ ಪತ್ರ ಮತ್ತು ಆರ್ಥಿಕ ಸಹಾಯ ನೀಡಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು

Suddi Udaya

ಬೆಳ್ತಂಗಡಿ : ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಕರ್ನಾಟಕ ರಾಜ್ಯ ಪ್ಯಾರಾಮೆಡಿಕಲ್ ಬೋರ್ಡ್ ರ್‍ಯಾಂಕ್ ಪ್ರಕಟ: ಗೇರುಕಟ್ಟೆ ಮನ್ ಶರ್ ಪ್ಯಾರಾಮೆಡಿಕಲ್ ಕಾಲೇಜಿಗೆ DMIT ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಒಟ್ಟು 6 ರ್‍ಯಾಂಕ್

Suddi Udaya

ಉಜಿರೆಯಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

Suddi Udaya

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya
error: Content is protected !!