March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಮಹಮ್ಮದ್ ಶರೀಫ್ ನ್ನು ಬಂಧಿಸಿದ ಎನ್.ಐ.ಎ ಅಧಿಕಾರಿಗಳ ತಂಡ

ಮಂಗಳೂರು : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್ (55) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಮ್ಮದ್ ಶರೀಫ್ ವಿದೇಶದಿಂದ ವಾಪಸ್ ಬರುತ್ತಿದ್ದಾಗ ದೆಹಲಿ ವಿಮಾನದಲ್ಲಿ ಎನ್.ಐ.ಎ ಅಧಿಕಾರಿಗಳು ಬಂಧಿಸಿದ್ದಾರೆ. ಈತನ ಪತ್ತೆಗಾಗಿ ಎನ್.ಐ.ಎ ಅಧಿಕಾರಿಗಳು 5 ಲಕ್ಷ ರಿವಾರ್ಡ್ ಘೋಷಿಸಿದ್ದರು. ಶರೀಫ್ ನಿಷೇಧಿತ ಪಿಎಫ್‌ಐ ಸಂಘಟನೆಯ ಮುಖಂಡನಾಗಿದ್ದ. ಎರಡು ಬಾರಿ ಎನ್.ಐ.ಎ ಅಧಿಕಾರಿಗಳು ಶರೀಫ್ ಮನೆಗೆ ದಾಳಿ ಮಾಡಿದ್ದರು.

Related posts

ಕನ್ನಡಿಕಟ್ಟೆ ಮಸೀದಿಯಲ್ಲಿ 2 ಜೋಡಿಗಳ ಸರಳ ವಿವಾಹ

Suddi Udaya

ಕಣಿಯೂರು: ಪಿಲಿಗೂಡು ಹಾ.ಉ.ಸ. ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.61.79 ಲಕ್ಷ ಲಾಭ, ಶೇ. 25 ಡಿವಿಡೆಂಟ್

Suddi Udaya

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

Suddi Udaya

ಸ್ಪಂದನ ಬಂಟರ ಸೇವಾ ತಂಡದ 50ನೇ ಯೋಜನೆಯಾಗಿ ಮನೆ ನಿರ್ಮಾಣ

Suddi Udaya

ಮುಂಡಾಜೆ ಕಾಪು ಮೃತ್ಯುಂಜಯ ನದಿಯಲ್ಲಿ ಆನೆ ಪ್ರತ್ಯಕ್ಷ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ. ವಂ. ಜೇಮ್ಸ್ ಪಟ್ಟೇರಿಲ್ ರವರಿಗೆ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪರವಾಗಿ ಅಭಿನಂದನೆ

Suddi Udaya
error: Content is protected !!