22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಮಹಮ್ಮದ್ ಶರೀಫ್ ನ್ನು ಬಂಧಿಸಿದ ಎನ್.ಐ.ಎ ಅಧಿಕಾರಿಗಳ ತಂಡ

ಮಂಗಳೂರು : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್ (55) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಮ್ಮದ್ ಶರೀಫ್ ವಿದೇಶದಿಂದ ವಾಪಸ್ ಬರುತ್ತಿದ್ದಾಗ ದೆಹಲಿ ವಿಮಾನದಲ್ಲಿ ಎನ್.ಐ.ಎ ಅಧಿಕಾರಿಗಳು ಬಂಧಿಸಿದ್ದಾರೆ. ಈತನ ಪತ್ತೆಗಾಗಿ ಎನ್.ಐ.ಎ ಅಧಿಕಾರಿಗಳು 5 ಲಕ್ಷ ರಿವಾರ್ಡ್ ಘೋಷಿಸಿದ್ದರು. ಶರೀಫ್ ನಿಷೇಧಿತ ಪಿಎಫ್‌ಐ ಸಂಘಟನೆಯ ಮುಖಂಡನಾಗಿದ್ದ. ಎರಡು ಬಾರಿ ಎನ್.ಐ.ಎ ಅಧಿಕಾರಿಗಳು ಶರೀಫ್ ಮನೆಗೆ ದಾಳಿ ಮಾಡಿದ್ದರು.

Related posts

ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ಶಶಿರಾಜ್ ಪೂಜಾರಿ ನಿಧನ

Suddi Udaya

ಧರ್ಮಸ್ಥಳ: ಚಿನ್ನದ ಚೈನ್ ನನ್ನು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ

Suddi Udaya

ನೂತನ ಉಪರಾಷ್ಟ್ರಪತಿಯಾಗಿ ಎ ನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್

Suddi Udaya

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

Suddi Udaya

ಉಜಿರೆ ಗ್ರಾ.ಪಂ. ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ನೇತೃತ್ವದಲ್ಲಿ “ಅಕ್ಕ ಕೆಫೆ ” ಶುಭಾರಂಭ

Suddi Udaya
error: Content is protected !!