24.8 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಖಂಡನೆ

ಬೆಳ್ತಂಗಡಿ : ಬೆಳಗಾವಿಯ ಸುವರ್ಣ ಸೌಧದ ಮೊಗಸಾಲೆಯಲ್ಲಿ ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬೆಂಬಲಿಗರು ಅಧಿವೇಶದ ನಡುವೆಯೇ ಮಾರಣಾಂತಿಕ ಹಲ್ಲೆಗೆ ಯತ್ನಿಸಿ ಕೊಲೆ ಬೆದರಿಕೆ ಹಾಕಿರುವುದನ್ನು ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ರವರು ಖಂಡಿಸಿದ್ದಾರೆ.

ಕಾಂಗ್ರೆಸ್ ಸರಕಾರದಲ್ಲಿ ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲ, ಗೂಂಡಾ ಸರಕಾರ ಮತ್ತು ಗೂಂಡಾ ಪೊಲೀಸ್ ರ ಈ ಕೃತ್ಯ ವನ್ನು ಉಗ್ರವಾಗಿ ಖಂಡಿಸುತ್ತೇನೆ ಪೊಲೀಸ್ ನವರು ಸಿಟಿ ರವಿ ಯನ್ನು ಬಂಧಿಸಿದ ರೀತಿ ಖಂಡನೀಯ ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ರಾಜ್ಯ ಮಟ್ಟದ ಕ್ರೀಡಾಕೂಟದ ಗುಂಡೆಸತ ಸ್ಪರ್ಧೆ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯ ಕು.ಜಾಹ್ನವಿ ಪ್ರಥಮ

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷ ಶಿಕ್ಷಣ ಯೋಜನೆಯ ವತಿಯಿಂದ ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಯಕ್ಷನಾಟ್ಯ ತರಬೇತಿ ಉದ್ಘಾಟನೆ

Suddi Udaya

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

Suddi Udaya
error: Content is protected !!