26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

ಶಿಶಿಲ ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಡಿಸೆಂಬರ್ ತಿಂಗಳ ಮಾಸಿಕ ಶ್ರಮದಾನ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ವಠಾರದಲ್ಲಿ ನಡೆಸಲಾಯಿತು.

ಮುಂಬರುವ 2025 ಜನವರಿ ತಿಂಗಳಿನಲ್ಲಿ ನಡೆಯುವ ಅರ್ಧ ಏಕಾಹ ಭಜನೆ ಪ್ರಯುಕ್ತ ಸ್ವಚ್ಛತೆಯನ್ನು ನಡೆಸಿ ದೇವಸ್ಥಾನದ ಬದಿಯಲ್ಲಿ ಕಳೆದ ಮಳೆಗಾಲದಲ್ಲಿ ಕುಸಿದ ಮಣ್ಣನ್ನು ಭಾಗಶಃ ತೆರವುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಸೀಮುಳ್ಳು ದಿನೇಶ್ ಗೌಡ ಉಪಸ್ಥಿತರಿದ್ದು ಸಹಕಾರ ನೀಡಿದರು. ಸ್ವಯಂ ಸೇವಕರಾದ ಶೀನಪ್ಪ ನಾಯ್ಕ್ ಮುಚ್ಚಿರಡ್ಕ, ಕುಶಾಲಪ್ಪ ಗೌಡ, ರಾಧಾಕೃಷ್ಣ ಗುತ್ತು, ಅವಿನಾಶ್ ಭಿಡೆ, ಸೋಮಶೇಖರ್, ಬೇಬಿ ಪೂಜಾರಿ, ರಶ್ಮಿತಾ, ರಮೇಶ ಬೈರಕಟ್ಟ, ಹರೀಶ್ ಶ್ರಮದಾನದಲ್ಲಿ ಪಾಲ್ಗೊಂಡರು.

Related posts

ತಣ್ಣೀರುಪಂಥ : ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಜ.11: ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ ಮತ್ತು ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಭಾರೀ ಗಾಳಿ ಮಳೆ: ಮಿತ್ತಬಾಗಿಲು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚಾರಣೆ

Suddi Udaya

ಕಲ್ಲೇರಿ: ಕಾರು ಮತ್ತು ಸ್ಕೂಟಿಯ ನಡುವೆ ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು

Suddi Udaya
error: Content is protected !!